ಬೆಸ್ಟ್ ಟ್ಯಾಲೆಂಟ್ ಏಕ್ಸಾಮ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಸಾಧನೆ
Students' performance in the Best Talent Exam
ತಾಳಿಕೋಟಿ 08: ಪಟ್ಟಣದ ಶ್ರೀ ಘನಮಠೇಶ್ವರ ಶಿಕ್ಷಣ ಸಂಸ್ಥೆಯ ಬೆಸ್ಟ ಪಿಯು ಸೈನ್ಸ ಕಾಲೇನಲ್ಲಿ ದಿ. 07ರಂದು ಬೆಸ್ಟ ಟ್ಯಾಲೆಂಟ್ ಏಕ್ಸಾಂನ್ನು ಏರಿ್ಡಸಲಾಗಿತ್ತು. ಪರೀಕ್ಷೆಯಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.
ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿ ಲಕ್ಷ್ಮೀ ಚೌಧರಿ, ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಾದ ಗಗನಸಿಂಗ, ಜೆ ಮೂಲಿಮನಿ ಹಾಗೂ ಕುಮಾರ ಪ್ರಭುಲಿಂಗ ಎಸ್ ಚೌದ್ರಿ, ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಾದ ಕುಮಾರ ರೋಹಿತ ಕುಂಬಾರ, ಕುಮಾರಿ ವೀಣಾ .ಎಸ್ ಹಿರೇಮಠ ಈ ಎಲ್ಲಾ ವಿದ್ಯಾರ್ಥಿಗಳಿಗೆ ನಗದು ಬಹುಮಾನ ವಿತರಣೆ ಮಾಡಿ ಜೊತೆಗೆ ಉಚಿತ ಪ್ರವೇಶವನ್ನು ನೀಡುವುದಾಗಿ ಸಂಸ್ಥೆಯ ಮುಖ್ಯ ಕಾರ್ಯದರ್ಶಿಗಳಾದ ವಿವೇಕಾನಂದ ಎಸ್ ಸಜ್ಜನ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಬಿ.ಎಸ್ ಮಾಲಿಪಾಟೀಲ್, ಉಪಪ್ರಾಂಶುಪಾಲರಾದ ಎಮ್ ಮಾರಣ್ಣ ಘನಮಠೇಶ್ವರ ಆಂಗ್ಲ ಮಾಧ್ಯಮದ ಪ್ರಾಂಶುಪಾಲರಾದ ಬಸವರಾಜ ಸಜ್ಜನ ಅವರು ಉಪಸ್ಥಿತರಿದ್ದರು. ಶಿಕ್ಷಕರಾದ ಕಲ್ಮೇಶ ಅವರು ನಿರೂಪಣೆ ಮಾಡಿದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 