ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
ಶಿಗ್ಗಾವಿ03 : ಪಟ್ಟಣದ ಜೆ.ಎಂ.ಜೆ ಶಾಲೆಯ ಬಾಲಕರಾದ ಪ್ರಸಾದ ಹಿರೇಮಠ, ಕಿಷನ್ ಮಣ್ಣಣ್ಣವರ, ಶಶಾಂಖ ಸೂರ್ಯವಂಶಿ, ಕರನ್ ಸಾಯಿನಾಥ ತಾಲೂಕಿನ ಶಟಲ್ ಕಾಕ್ ಬ್ಯಾಡ್ಮಿಂಟನ್ ಯಾವ ಒಬ್ಬ ಕ್ರೀಡಾಪಟುಗಳು ಬರದೇ ಇರುವ ಕಾರಣ ಇವರನ್ನು ಜಯಶಾಲಿ ಎಂದು ಘೋಷಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಜೆ.ಎಂ.ಜೆ ಶಾಲೆಯ ದೈಹಿಕ ಶಿಕ್ಷಕ ಎಲ್ಲಪ್ಪ ಶ್ರೀಕುಮಾರ, ಸಮಾಜ ಸೇವಕ ಮಂಜುನಾಥ ಮಣ್ಣಣ್ಣವರ ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 