ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
ಶಿಗ್ಗಾವಿ03 : ಪಟ್ಟಣದ ಜೆ.ಎಂ.ಜೆ ಶಾಲೆಯ ಬಾಲಕರಾದ ಪ್ರಸಾದ ಹಿರೇಮಠ, ಕಿಷನ್ ಮಣ್ಣಣ್ಣವರ, ಶಶಾಂಖ ಸೂರ್ಯವಂಶಿ, ಕರನ್ ಸಾಯಿನಾಥ ತಾಲೂಕಿನ ಶಟಲ್ ಕಾಕ್ ಬ್ಯಾಡ್ಮಿಂಟನ್ ಯಾವ ಒಬ್ಬ ಕ್ರೀಡಾಪಟುಗಳು ಬರದೇ ಇರುವ ಕಾರಣ ಇವರನ್ನು ಜಯಶಾಲಿ ಎಂದು ಘೋಷಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಜೆ.ಎಂ.ಜೆ ಶಾಲೆಯ ದೈಹಿಕ ಶಿಕ್ಷಕ ಎಲ್ಲಪ್ಪ ಶ್ರೀಕುಮಾರ, ಸಮಾಜ ಸೇವಕ ಮಂಜುನಾಥ ಮಣ್ಣಣ್ಣವರ ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 