ಎಸ್.ಎಸ್.ಎಲ್.ಸಿ ಪರೀಕ್ಷೆ-1 ಮೊದಲ ದಿನ ಹುಮ್ಮಸ್ಸಿನಿಂದ ಆಗಮಿಸಿದ್ದ ವಿದ್ಯಾರ್ಥಿಗಳು
Students arrived enthusiastically on the first day of SSLC exam-1
ರಾಯಬಾಗ 18 : ತಾಲೂಕಿನ 21 ಕೇಂದ್ರಗಳಲ್ಲಿ ಬುಧವಾರ ಪ್ರಾರಂಭಗೊಂಡ ಎಸ್.ಎಸ್.ಎಲ್.ಸಿ ಪರೀಕ್ಷೆ-1 ಮೊದಲ ದಿನ ಯಾವದೇ ಅಹಿತಕರ ಘಟನೆ ನಡೆಯದೇ ಯಶಸ್ವಿಯಾಗಿ ನಡೆಯಿತು.ಬೆಳ್ಳಿಗ್ಗೆ ಪರೀಕ್ಷೆ ಕೇಂದ್ರಕ್ಕೆ ಪಾಲಕರೊಂದಿಗೆ ಹುಮ್ಮಸ್ಸುದಿಂದ ಆಗಮಿಸಿದ್ದ ವಿದ್ಯಾರ್ಥಿಗಳು, ಪ್ರಥಮ ಭಾಷೆ (ಕನ್ನಡ) ಪರೀಕ್ಷೆಯನ್ನು ಬರೆದು ಸಂತೋಷದಿಂದ ತಮ್ಮ ಸ್ನೇಹಿತರೊಂದಿಗೆ ಹೊರನಡೆದರು. ತಾಲೂಕಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ನೊಂದಾಯಿಸಿದ್ದ ಒಟ್ಟು 7347 (ಗಂಡು-3809, ಹೆಣ್ಣು-3538) ವಿದ್ಯಾರ್ಥಿಗಳಲ್ಲಿ 70 (ಗಂಡು-45, ಹೆಣ್ಣು-25) ವಿದ್ಯಾರ್ಥಿಗಳು ಗೈರು ಹಾಜರಾಗಿದ್ದು, 7277 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದರು ಎಂದು ಬಿಇಒ ಬಸವರಾಜಪ್ಪ ಆರ್, ತಿಳಿಸಿದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 