ವಿದ್ಯಾರ್ಥಿಗಳು ರಾಜ್ಯ ಮಟ್ಟದ ಈಜು ಸ್ಪರ್ಧೆಗೆ ಆಯ್ಕೆ
ಧಾರವಾಡ 23: ದಿ. 22ರಂದು ಅಮರಗೋಳ ಎಪಿಎಮ್ಸಿ ಹತ್ತಿರವಿರುವ ಶಿವಗಿರಿ ಈಜುಗೊಳದಲ್ಲಿ ನಡೆದ ಧಾರವಾಡ ಜಿಲ್ಲಾ ಮಟ್ಟದ ಈಜು ಸ್ಪ್ಪರ್ಧೆಯಲ್ಲಿ 17 ವರ್ಷ ವಯೋಮಿತಿ ಒಳಗಿನ ವಿಭಾಗದಲ್ಲಿ ಧಾರವಾಡ ಶಹರದ ಶಾಂತಿ ಸದನ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಕುಮಾರ. ತರುಣ ಎಸ್ ಮಾದರ್ ಇವನು 50 ಮತ್ತು 100 ಮಿಟರ್ ಬ್ಯಾಕ್ ಸ್ಟೋಕ್ ಸ್ಪ್ಪರ್ಧೆಯಲ್ಲಿ ಪ್ರಥಮ ಸ್ಥಾನ ಮತ್ತು 50ಮಿಟರ್ ಬ್ರೆಷ್ಟ ಸ್ಟೋಕ್ ಸ್ಪ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಈಜು ಸ್ಪ್ಪರ್ಧೆಗೆ ಆಯ್ಕೆಯಾಗಿದ್ದಾನೆ.
14 ವರ್ಷ ವಯೋಮಿತಿ ಒಳಗಿನ ವಿಭಾಗದಲ್ಲಿ ಕುಮಾರ್ ಮೊಹಮ್ಮದ ರಾಹಿಲ್ ಟಿ ನಾಯಕವಾಡಿ 50 ಮಿಟರ್ ಬ್ಯಾಕ್ ಸ್ಟೋಕ್ ಸ್ಪ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಕೊಂಡಿದ್ದಾನೆ.
ಇವರನ್ನು ಧಾರವಾಡ ಶಹರದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಅಶೋಕ ಸಿಂಧಗಿ ಹಾಗೂ ಶಾಂತಿ ಸದನ ಪ್ರೌಢಶಾಲೆಯ ಆಡಳಿತ ಮಂಡಳಿ ವ್ಯವಸ್ಥಾಪಕರಾದ ಸಿಸ್ಟರ್ ಫಾತಿಮಾ ಪರ್ನಾಂಡಿಸ್, ಪ್ರಾಂಶುಪಾಲರಾದ ಸಿಸ್ಟರ ಫಿಲೋಮೆನಾ ಮೆನೆಜಸ್, ದೈಹಿಕ ಶಿಕ್ಷಣ ಶಿಕ್ಷಕರಾದ ಬಸವರಾಜ ಪಟ್ಟಣದವರ ಮತ್ತು ಶಾಲಾ ಶಿಕ್ಷಕ/ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 