ವಿದ್ಯಾರ್ಥಿಗಳು ನಿರಂತರವಾಗಿ ಅಧ್ಯಯನಶೀಲರಾಗಬೇಕು: ಡಾ.ಆರ್.ಎಂ.ಮಿರ್ಧೆ
Students should be constantly studious: Dr. R.M. Mirdhe
ವಿಜಯಪುರ 12: ಜೀವನದಲ್ಲಿ ಸಾಧಿಸಬೇಕಾದರೆ ಓದು ಅವಶ್ಯಕತೆ ಇದೆ ಅದಕ್ಕೆ ಗ್ರಂಥಾಲಯದ ಪೂರಕ, ವಿದ್ಯಾರ್ಥಿಗಳು ನಿರಂತರವಾಗಿ ಅಧ್ಯಯನಶೀಲರಾಗಬೇಕು ಎಂದು ಪ್ರಾಚಾರ್ಯೆ ಡಾ.ಆರ್.ಎಂ.ಮಿರ್ಧೆ ಅಭಿಪ್ರಾಯ ವ್ಯಕ್ತಪಡಿಸಿದರು.
ನಗರದ ಬಿಎಲ್ಡಿಇ ಎಸ್ ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಸಂಯೋಜನೆಯಡಿಯಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ ಆಚರಿಸಲಾಯಿತು ಗ್ರಂಥಾಲಯ ಪಿತಾಮಹರಾದ ಡಾ.ಎಸ್.ಆರ್.ರಂಗನಾಥನ್ ಅವರನ್ನು ಸ್ಮರಿಸಲಾಯಿತು.
ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಗ್ರಂಥಪಾಲಕಿ ಕವಿತಾ ಕನಕರೆಡ್ಡಿ, ಡಾ.ಶ್ರೀನಿವಾಸ ದೊಡ್ಡಮನಿ, ಡಾ.ಉಷಾದೇವಿ ಹಿರೇಮಠ, ಪ್ರೊ.ಸಿ.ಎನ್.ಕುನ್ನೂರ, ಕಾಶಿಬಾಯಿ ಬಿರಾದಾರ, ಭಾರತಿ ಕಾರಕಲ್ ಗ್ರಂಥಾಲಯ ಸಿಬ್ಬಂದಿಗಳಾದ ಸಾವಿತ್ರಿ ಬೆಂಡಗೇರಿ, ಅಬ್ದುಲ್ ರಜಾಕ ಕಲಾದಗಿ, ಮಹೇಶ ಬಿರಾದಾರ ಮಹಾವಿದ್ಯಾಲಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 