ವಿದ್ಯಾರ್ಥಿಗಳು ನಿರಂತರವಾಗಿ ಅಧ್ಯಯನಶೀಲರಾಗಬೇಕು: ಡಾ.ಆರ್.ಎಂ.ಮಿರ್ಧೆ
Students should be constantly studious: Dr. R.M. Mirdhe
ವಿಜಯಪುರ 12: ಜೀವನದಲ್ಲಿ ಸಾಧಿಸಬೇಕಾದರೆ ಓದು ಅವಶ್ಯಕತೆ ಇದೆ ಅದಕ್ಕೆ ಗ್ರಂಥಾಲಯದ ಪೂರಕ, ವಿದ್ಯಾರ್ಥಿಗಳು ನಿರಂತರವಾಗಿ ಅಧ್ಯಯನಶೀಲರಾಗಬೇಕು ಎಂದು ಪ್ರಾಚಾರ್ಯೆ ಡಾ.ಆರ್.ಎಂ.ಮಿರ್ಧೆ ಅಭಿಪ್ರಾಯ ವ್ಯಕ್ತಪಡಿಸಿದರು.
ನಗರದ ಬಿಎಲ್ಡಿಇ ಎಸ್ ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಸಂಯೋಜನೆಯಡಿಯಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ ಆಚರಿಸಲಾಯಿತು ಗ್ರಂಥಾಲಯ ಪಿತಾಮಹರಾದ ಡಾ.ಎಸ್.ಆರ್.ರಂಗನಾಥನ್ ಅವರನ್ನು ಸ್ಮರಿಸಲಾಯಿತು.
ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಗ್ರಂಥಪಾಲಕಿ ಕವಿತಾ ಕನಕರೆಡ್ಡಿ, ಡಾ.ಶ್ರೀನಿವಾಸ ದೊಡ್ಡಮನಿ, ಡಾ.ಉಷಾದೇವಿ ಹಿರೇಮಠ, ಪ್ರೊ.ಸಿ.ಎನ್.ಕುನ್ನೂರ, ಕಾಶಿಬಾಯಿ ಬಿರಾದಾರ, ಭಾರತಿ ಕಾರಕಲ್ ಗ್ರಂಥಾಲಯ ಸಿಬ್ಬಂದಿಗಳಾದ ಸಾವಿತ್ರಿ ಬೆಂಡಗೇರಿ, ಅಬ್ದುಲ್ ರಜಾಕ ಕಲಾದಗಿ, ಮಹೇಶ ಬಿರಾದಾರ ಮಹಾವಿದ್ಯಾಲಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 