ಬಾಗಲಕೋಟೆ ಉಪಚುನಾವಣೆಯಲ್ಲಿ ಯಶಸ್ವಿ
Successful in Bagalkot by-election
ಲೋಕದರ್ಶನ ವರದಿ
ಯಮಕನಮರಡಿ 05 : ಸ್ಥಳೀಯ ಯುವ ಧುರೀಣರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಸತೀಶ್ ಅಣ್ಣ ಜಾರಕಿಹೊಳಿಯವರ ಆಪ್ತ ಸಹಾಯಕರು ಆದ ರವೀಂದ್ರ ಜಿನರಾಳಿ ಅವರು ಸತೀಶ್ ಅಣ್ಣ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ತಮ್ಮ ಬಳಗದೊಂದಿಗೆ ಒಂದು ವಾರದವರೆಗೆ ಪಕ್ಷದ ಪರ ಪ್ರಚಾರ ಮಾಡಿ ಮತದಾರರ ಮನವಲಿಸಲು ಯಶಸ್ವಿ ಕಂಡಿದ್ದಾರೆ ಇವರು ತಮ್ಮ ಹಾಗೂ ಯಮಕನ ಮರ ಡಿ ಮತಕ್ಷೇತ್ರದಿಂದ ಅಪಾರ ಯುವಕ ಮಿತ್ರ ರನ್ನು ಕರೆದುಕೊಂಡು ಕಾಂಗ್ರೆಸ್ ಪರ ಪ್ರಚಾರ ಮಾಡುವಲ್ಲಿ ಯಶಸ್ವಿ ಕಂಡವರಾಗಿದ್ದಾರೆ ಇವರ ಕಾರ್ಯಕ್ಕೆ ಗ್ರಾಮಸ್ಥರು ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 