ಸುಗಮ ಸಂಗೀತ ಕಾರ್ಯಕ್ರಮ ಯಶಸ್ವಿ
ಲೋಕದರ್ಶನ ವರದಿ
ಕೊಪ್ಪಳ 19: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೊಪ್ಪಳ ಇವರ ಸಾಮಾನ್ಯ ಪ್ರಯೋಜನೆಯಡಿಯಲ್ಲಿ ಈಶ್ವರ ದೇವಸ್ಥಾನ ಟ್ರಸ್ಟ್ ಕಮೀಟಿ ಡನಾಪುರ ಹಾಗೂ ಗುರುಕೊಟ್ರೇಶ್ವರ ನಾಟ್ಯಕಲಾರಂಗ ಜಿ. ನಾಗಲಾಪುರ ಇವರಿಂದ ಕೊಪ್ಪಳ ತಾಲೂಕಿನ ಕಾತರಕಿ ಗ್ರಾಮದ ಹುಲಿಗೆಮ್ಮ ದೇವಸ್ಥಾನ ಆವರಣದಲ್ಲಿ ದಿನಾಂಕ: 19 ರಂದು ಸುಗಮ ಸಂಗೀತ ಕಾರ್ಯಕ್ರಮವನ್ನು ಎಸ್. ಶ್ಯಾವಳಿಗೆಪ್ಪ ರಂಗಭೂಮಿ ಕಲಾವಿಧರು ಮತ್ತು ಕಾತರಕಿ ಗ್ರಾಮದ ಕಲಾವಿಧರು ಮಾಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಚಂದ್ರಮಪ್ಪ ಕಣಕಾಲ್ ವಹಸಿದ್ದರು. ಅಳವಂಡಿ ಶ್ರೀಗಳು ಮತ್ತು ಗವಿಮಠ ಶ್ರೀಗಳು ಸಮಾರಂಬದ ದಿವ್ಯಾಸಾನಿಧ್ಯ ವಹಿಸಿದ್ದರು. ಕೊಟ್ರಯ್ಯ ಅಬ್ಬಿಗೆರಿ ಮತ್ತು ವೆಂಕನಗೌಡ ಹಿರೇಗೌಡ್ರ ಎ.ಪಿ.ಎಂ.ಸಿ. ಅಧ್ಯಕ್ಷರು, ಶಿವನುಭವದ ಎಲ್ಲಾದ ಶರಣರು ಸೇರಿದಂತೆ ಕಾತರಕಿ ಗ್ರಾಮದ ಮುಖಂಡರು ಸಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 