ಸುಗಮ ಸಂಗೀತ ಕಾರ್ಯಕ್ರಮ ಯಶಸ್ವಿ
ಲೋಕದರ್ಶನ ವರದಿ
ಕೊಪ್ಪಳ 19: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೊಪ್ಪಳ ಇವರ ಸಾಮಾನ್ಯ ಪ್ರಯೋಜನೆಯಡಿಯಲ್ಲಿ ಈಶ್ವರ ದೇವಸ್ಥಾನ ಟ್ರಸ್ಟ್ ಕಮೀಟಿ ಡನಾಪುರ ಹಾಗೂ ಗುರುಕೊಟ್ರೇಶ್ವರ ನಾಟ್ಯಕಲಾರಂಗ ಜಿ. ನಾಗಲಾಪುರ ಇವರಿಂದ ಕೊಪ್ಪಳ ತಾಲೂಕಿನ ಕಾತರಕಿ ಗ್ರಾಮದ ಹುಲಿಗೆಮ್ಮ ದೇವಸ್ಥಾನ ಆವರಣದಲ್ಲಿ ದಿನಾಂಕ: 19 ರಂದು ಸುಗಮ ಸಂಗೀತ ಕಾರ್ಯಕ್ರಮವನ್ನು ಎಸ್. ಶ್ಯಾವಳಿಗೆಪ್ಪ ರಂಗಭೂಮಿ ಕಲಾವಿಧರು ಮತ್ತು ಕಾತರಕಿ ಗ್ರಾಮದ ಕಲಾವಿಧರು ಮಾಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಚಂದ್ರಮಪ್ಪ ಕಣಕಾಲ್ ವಹಸಿದ್ದರು. ಅಳವಂಡಿ ಶ್ರೀಗಳು ಮತ್ತು ಗವಿಮಠ ಶ್ರೀಗಳು ಸಮಾರಂಬದ ದಿವ್ಯಾಸಾನಿಧ್ಯ ವಹಿಸಿದ್ದರು. ಕೊಟ್ರಯ್ಯ ಅಬ್ಬಿಗೆರಿ ಮತ್ತು ವೆಂಕನಗೌಡ ಹಿರೇಗೌಡ್ರ ಎ.ಪಿ.ಎಂ.ಸಿ. ಅಧ್ಯಕ್ಷರು, ಶಿವನುಭವದ ಎಲ್ಲಾದ ಶರಣರು ಸೇರಿದಂತೆ ಕಾತರಕಿ ಗ್ರಾಮದ ಮುಖಂಡರು ಸಭಾಗವಹಿಸಿದ್ದರು.
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ 