ಯಶಸ್ವಿಯಾಗಿ ಮುಕ್ತಾಯಗೊಂಡ ಸಂಗೀತ ಕಾರ್ಯಕ್ರಮಗಳು
Successfully concluded musical programs
ಯಮಕನಮರಡಿ, 18 ; ಸಮೀಪದ ಹತ್ತರಗಿ ಹರಿ ಮಂದಿರದಲ್ಲಿ ಮೂರು ದಿನಗಳಿಂದ ಸಂಗೀತ ಕಾರ್ಯಕ್ರಮ ನಡೆದಿರುವ ಗೋಕುಲಷ್ಟಮಿ ಅಂಗವಾಗಿ ಆಯೋಜಿಸಲಾಗಿದ್ದು ಭಜನೆ ಕೀರ್ತನೆ ಪ್ರಸಿದ್ಧ ಕಲಾವಿದರಿಂದ ಸಂಗೀತ ಕಾರ್ಯಕ್ರಮಗಳು ಯಶಸ್ವಿಯಾಗಿ ಜರಗಿದವು ದಿನಾಂಕ 17ರಂದು ಧಾರವಾಡದ ಸುಪ್ರಸಿದ್ಧ ಕಲಾವಿದರಾದ ಮಾಧವ ಗುಡಿಯವರ ಸುಪುತ್ರರಾದ ವಿಕ್ರಂ ಗುಡಿಯವರು ಅತ್ಯುತ್ತಮವಾಗಿ ಸಂಗೀತ ಕಾರ್ಯಕ್ರಮ ಸಾದರಪಡಿಸಿದ್ದಕ್ಕಾಗಿ ಶ್ರೀಮಠದಿಂದ ಸದರಿಯವರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಸ್ಥಳೀಯ ಯುವಧನರು ಹಾಗೂ ಸತೀಶ್ ಜಾರಕಿಹೊಳಿಯವರ ಆಪ್ತ ಸಹಾಯಕರಾದ ರವೀಂದ್ರ ಜಿನರಾಳಿ ಉಪಸ್ಥಿ ರಿದ್ದು ಕಲಾವಿದರಾದ ವಿಕ್ರಂ ಗುಡಿಯವರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಶ್ರೀಮಠದ ಪೂಜ್ಯರಾದ ಆನಂದ ಮಹಾರಾಜ್ ಗೋಸಾವಿ ಸುನಿಲ್ ದೇಸಾಯಿ ಮುಂತಾದವರು ಉಪಸ್ಥಿತರಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 