ಲಾಕ್ ಡೌನ್ ವೇಳೆ ಸಕ್ಕರೆ, ಉಪ್ಪು, ಎಣ್ಣೆ ಪೂರೈಸುತ್ತಿರುವ ರೈಲ್ವೆ
ನವದೆಹಲಿ, ಏ 5,ರಾಷ್ಟ್ರಾದ್ಯಂತ ಲಾಕ್ ಡೌನ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಯಾವುದೇ ಅಗತ್ಯ ವಸ್ತುಗಳ ಕೊರತೆ ಉಂಟಾಗದಂತೆ ತಡೆಯಲು ಭಾರತೀಯ ರೈಲ್ವೆ ಮಾ. 23ರಿಂದ ಏ.4ರವರೆಗೆ 1,342 ವೇಗನ್ ಸಕ್ಕರೆ, 958 ವೇಗನ್ ಉಪ್ಪು ಮತ್ತು 378 ವೇಗನ್ ಟ್ಯಾಂಕ್ ಅಗತ್ಯ ಎಣ್ಣೆ ಸಾಗಿಸಿದೆ. ಏ. 23ರಂದು 42 ವೇಗನ್ ಸಕ್ಕರೆ ಹಾಗೂ 168 ವೇಗನ್ ಉಪ್ಪು ಲೋಡ್ ಮಾಡಲಾಗಿತ್ತು ಇಲಾಖೆಯ ಪ್ರಕಟಣೆ ತಿಳಿಸಿದೆ. ಲಾಕ್ ಡೌನ್ ಅವಧಿಯಲ್ಲಿ ದೇಶದ ಯಾವುದೇ ವ್ಯಕ್ತಿಗೆ ಸಕ್ಕರೆ, ಉಪ್ಪು ಮತ್ತು ಅಗತ್ಯ ಎಣ್ಣೆಯ ಕೊರತೆ ಎದುರಾಗದಂತೆ ತಡೆಯಲು ರೈಲ್ವೆ ಇಲಾಖೆ ಪ್ರಯತ್ನ ನಡೆಸಿದೆ.ಈ ರೈಲಿನ ಪಯಣದ ಮೇಲೆ ಹಿರಿಯ ಅಧಿಕಾರಿಗಳು ತೀವ್ರ ನಿಗಾ ವಹಿಸಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 