ಲಾಕ್ ಡೌನ್ ವೇಳೆ ಸಕ್ಕರೆ, ಉಪ್ಪು, ಎಣ್ಣೆ ಪೂರೈಸುತ್ತಿರುವ ರೈಲ್ವೆ
ನವದೆಹಲಿ, ಏ 5,ರಾಷ್ಟ್ರಾದ್ಯಂತ ಲಾಕ್ ಡೌನ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಯಾವುದೇ ಅಗತ್ಯ ವಸ್ತುಗಳ ಕೊರತೆ ಉಂಟಾಗದಂತೆ ತಡೆಯಲು ಭಾರತೀಯ ರೈಲ್ವೆ ಮಾ. 23ರಿಂದ ಏ.4ರವರೆಗೆ 1,342 ವೇಗನ್ ಸಕ್ಕರೆ, 958 ವೇಗನ್ ಉಪ್ಪು ಮತ್ತು 378 ವೇಗನ್ ಟ್ಯಾಂಕ್ ಅಗತ್ಯ ಎಣ್ಣೆ ಸಾಗಿಸಿದೆ. ಏ. 23ರಂದು 42 ವೇಗನ್ ಸಕ್ಕರೆ ಹಾಗೂ 168 ವೇಗನ್ ಉಪ್ಪು ಲೋಡ್ ಮಾಡಲಾಗಿತ್ತು ಇಲಾಖೆಯ ಪ್ರಕಟಣೆ ತಿಳಿಸಿದೆ. ಲಾಕ್ ಡೌನ್ ಅವಧಿಯಲ್ಲಿ ದೇಶದ ಯಾವುದೇ ವ್ಯಕ್ತಿಗೆ ಸಕ್ಕರೆ, ಉಪ್ಪು ಮತ್ತು ಅಗತ್ಯ ಎಣ್ಣೆಯ ಕೊರತೆ ಎದುರಾಗದಂತೆ ತಡೆಯಲು ರೈಲ್ವೆ ಇಲಾಖೆ ಪ್ರಯತ್ನ ನಡೆಸಿದೆ.ಈ ರೈಲಿನ ಪಯಣದ ಮೇಲೆ ಹಿರಿಯ ಅಧಿಕಾರಿಗಳು ತೀವ್ರ ನಿಗಾ ವಹಿಸಿದ್ದಾರೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 