ಮಾ 12ರಂದು ಕಬ್ಬು ನುರಿಸುವ ಕಾರ್ಯ ಸ್ಥಗಿತ
Sugarcane crushing operations suspended on March 12
ಆಲಮೇಲ 09 : ತಾಲೂಕಿನ ಸಮಿಪದ ನಾದ ಕೆಡಿ ಜಮಖಂಡಿ ಶುಗರ್ಸ ನಿಯಮಿತ ಘ'2 ಸಕ್ಕರೆ ಕಾರ್ಖಾನೆಯ ಪ್ರಸಕ್ತ 2025-2026ನೇ ಸಾಲಿನ ಕಬ್ಬು ನುರಿಸುವ ಕಾರ್ಯವನ್ನು ಗುರವಾರ ಮಾ.12 ರಂದು ಬೆಳಗ್ಗೆ 10 ಘಂಟೆಗೆ ಮುಕ್ತಾಯಗೂಳಿಸಲಾಗುವದು ಕಬ್ಬು ಬೆಳೆಗಾರರು ಕಾರ್ಖನೆಯೊಂದಿಗೆ ಕಬ್ಬು ಪೂರೈಕೆಯ ಕರಾರಿಗೊಳಪಟ್ಟ ತಮ್ಮ ಎಲ್ಲಾ ಕಬ್ಬನ್ನು ಹಾಗೂ ಕಬ್ಬು ಕಟಾವು ಆದೇಷ ಪತ್ರಗಳನ್ವಯ ಕಟಾವ ಮಾಡಿ ಮಾ 12ರವರೆಗೆ ಕಾರ್ಖಾನೆಗೆ ಪೂರೈಸಿ ಸಹಕರಿಸಬೇಕು ಕಬ್ಬು ಪೂರೈಕೆಗಾಗಿ ಕಾರ್ಖಾನೆಯಿಂದ ಪಡೆದು ಕೊಂಡ ಎಲ್ಲಾ ಕಬ್ಬು ಕಟಾವು ಆದೇಷ ಪತ್ರಗಳು ಮಾ 12ರನಂತರ ರದ್ದುಗೊಳ್ಳುತ್ತವೆ. ಅವದಿಯ ಕಟಾವಗೊಳ್ಳದೆ ಉಳಿಯುವ ಕಬ್ಬಿಗೆ ಕಾರ್ಖಾನೆಯು ಯಾವದೆ ರೀತಿಯಿಂದ ಜವಾಬ್ಧಾರಿಯಾಗುವದಿಲ್ಲ ಪ್ರಸಕ್ತ ಹಂಗಾಮಿನಲ್ಲಿ ನಿಡಿದ ಸಹಕಾರವನ್ನು ಮುಂಬರುವ ಹಂಗಾಮಿನಲ್ಲೂ ನಿಡುವಂತೆ ಕಾರ್ಖಾನೆ ಆಡಳಿತ ಮಂಡಳಿ ನಿರ್ದೇಶಕರು ಹಾಗೂ ಮಾಜಿ ಶಾಸಕ ಆನಂದ ನ್ಯಾಮಗೌಡ ಪ್ರಕಟನೆಯಲ್ಲಿ ರೈತ ಬಾಂಧವರಿಗೆ ಮನವಿ ಮಾಡಿಕೊಂಡಿದ್ದಾರೆ'.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 