ಮಾ 12ರಂದು ಕಬ್ಬು ನುರಿಸುವ ಕಾರ್ಯ ಸ್ಥಗಿತ
Sugarcane crushing operations suspended on March 12
ಆಲಮೇಲ 09 : ತಾಲೂಕಿನ ಸಮಿಪದ ನಾದ ಕೆಡಿ ಜಮಖಂಡಿ ಶುಗರ್ಸ ನಿಯಮಿತ ಘ'2 ಸಕ್ಕರೆ ಕಾರ್ಖಾನೆಯ ಪ್ರಸಕ್ತ 2025-2026ನೇ ಸಾಲಿನ ಕಬ್ಬು ನುರಿಸುವ ಕಾರ್ಯವನ್ನು ಗುರವಾರ ಮಾ.12 ರಂದು ಬೆಳಗ್ಗೆ 10 ಘಂಟೆಗೆ ಮುಕ್ತಾಯಗೂಳಿಸಲಾಗುವದು ಕಬ್ಬು ಬೆಳೆಗಾರರು ಕಾರ್ಖನೆಯೊಂದಿಗೆ ಕಬ್ಬು ಪೂರೈಕೆಯ ಕರಾರಿಗೊಳಪಟ್ಟ ತಮ್ಮ ಎಲ್ಲಾ ಕಬ್ಬನ್ನು ಹಾಗೂ ಕಬ್ಬು ಕಟಾವು ಆದೇಷ ಪತ್ರಗಳನ್ವಯ ಕಟಾವ ಮಾಡಿ ಮಾ 12ರವರೆಗೆ ಕಾರ್ಖಾನೆಗೆ ಪೂರೈಸಿ ಸಹಕರಿಸಬೇಕು ಕಬ್ಬು ಪೂರೈಕೆಗಾಗಿ ಕಾರ್ಖಾನೆಯಿಂದ ಪಡೆದು ಕೊಂಡ ಎಲ್ಲಾ ಕಬ್ಬು ಕಟಾವು ಆದೇಷ ಪತ್ರಗಳು ಮಾ 12ರನಂತರ ರದ್ದುಗೊಳ್ಳುತ್ತವೆ. ಅವದಿಯ ಕಟಾವಗೊಳ್ಳದೆ ಉಳಿಯುವ ಕಬ್ಬಿಗೆ ಕಾರ್ಖಾನೆಯು ಯಾವದೆ ರೀತಿಯಿಂದ ಜವಾಬ್ಧಾರಿಯಾಗುವದಿಲ್ಲ ಪ್ರಸಕ್ತ ಹಂಗಾಮಿನಲ್ಲಿ ನಿಡಿದ ಸಹಕಾರವನ್ನು ಮುಂಬರುವ ಹಂಗಾಮಿನಲ್ಲೂ ನಿಡುವಂತೆ ಕಾರ್ಖಾನೆ ಆಡಳಿತ ಮಂಡಳಿ ನಿರ್ದೇಶಕರು ಹಾಗೂ ಮಾಜಿ ಶಾಸಕ ಆನಂದ ನ್ಯಾಮಗೌಡ ಪ್ರಕಟನೆಯಲ್ಲಿ ರೈತ ಬಾಂಧವರಿಗೆ ಮನವಿ ಮಾಡಿಕೊಂಡಿದ್ದಾರೆ'.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 