ಕಬ್ಬು ಬೆಳಗಾರರಿಂದ ರಾಜ್ಯ ಹೆದ್ದಾರಿ ಮೇಲೆ ಶ್ಯಾಮಿಯಾನ ಹಾಕಿ ಪ್ರತಿಭಟನೆ
Sugarcane growers protest on state highway: Jamakhandi News
ಜಮಖಂಡಿ 07: ತಾಲೂಕಿನ ಚಿಕ್ಕಲಕಿ ಕ್ರಾಸ್ನಲ್ಲಿ ರೈತ ಸಂಘ, ಕಬ್ಬು ಬೆಳಗಾರರ ಸಂಘಟನೆಯಿಂದ ರಸ್ತೆ ತಡೆ ನಡೆಸಿ, ರಾಜ್ಯ ಹೆದ್ದಾರಿ ರಸ್ತೆಯ ಮೇಲೆ ಶ್ಯಾಮಿಯಾನ ಹಾಕಿ ಪ್ರತಿಭಟನೆಯನ್ನು ನಡೆಸಿದರು.
ರೈತರ ವಿವಿಧ ಬೇಡಿಕೆಗಳನ್ನು ಒಂದು ಟನ್ಗೆ 3500,ರೂ,ಗಳ ಬೆಂಬಲ ಬೆಲೆಯನ್ನು ನೀಡಬೇಕೆಂದು ಸರಕಾರಕ್ಕೆ ಒತ್ತಾಯಿಸಿ ಪ್ರತಿಭಟನೆಯನ್ನು ನಡೆಸಿದರು. ಪ್ರತಿಭಟನೆಯಲ್ಲಿ ತಾಲೂಕಿನ ವಿವಿಧ ಮಠದ ಮಠಾಧೀಶರುಗಳು ಭಾಗವಸಿದರು.
ಮಠಾಧೀಶರು ಮಾತನಾಡಿ, ದೇಶ ರೈತ ಬೆನ್ನಲಬು ಎಂದು ಹೇಳುವ ರಾಜಕೀತ ಮುಖಂಡರುಗಳು ಇವಾಗ ರೈತನ ಬಗ್ಗೆ ಕಾಳಜಿ ತೋರಿಸಿದೆ. ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ. ರೈತರು ಬೆಳದ ಕಬ್ಬಿನ ಬೆಂಬಲ ಬೆಲೆಯನ್ನು ನೀಡದೆ ಮಿನಾಮೇಷೆ ಮಾಡುತ್ತಿದ್ದಾರೆ. ರಾಜ್ಯ ಸರಕಾರ ಮಧ್ಯಸ್ಥಿಕೆ ವಹಿಸಿ. ಸಕ್ಕರೆ ಕಾರ್ಖಾನೆಗಳ ಮಾಲಿಕರ ಜೊತೆಗೆ ಸಭೆ ನಡೆಸಿ. ರೈತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಸರಕಾರವನ್ನು ಒತ್ತಾಯಿಸಿದರು.
ರೈತರು ರಾಜ್ಯ ಹೆದ್ದಾರಿ ಬಂದ ಮಾಡಿ. ಶ್ಯಾಮಿಯಾನ ಹಾಕಿ ಅಹೋರಾತ್ರಿ ಪ್ರತಿಭಟನೆಯಲ್ಲಿ ಭಾಗಿಯಾಗಿದ ಎಲ್ಲ ಹೋರಾಟಗಾರರಿಗೆ ನಮ್ಮ ಮಠಗಳನ್ನು ಅನ್ನಸಂತರೆ್ಣಯನ್ನು ಮಾಡುತ್ತೇವೆ. ನಿಮ್ಮ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲ ಇರುತ್ತದೆ ಎಂದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 