ಕ್ವಾರಂಟೈನ್ ನಲ್ಲಿದ್ದ ರೋಗಿ ಕೋವಿಡ್ ಆಸ್ಪತ್ರೆಯಲ್ಲೇ ಆತ್ಮಹತ್ಯೆ
ಚಿಕ್ಕಮಗಳೂರು, ಮೇ 24, ಚಿಕ್ಕಮಗಳೂರಿನಲ್ಲಿ ಕ್ವಾರಂಟೈನ್ ನಲ್ಲಿದ್ದ ರೋಗಿಯೊಬ್ಬರು ಕೋವಿಡ್ ಆಸ್ಪತ್ರೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ವರದಿಯಾಗಿದೆ. ಮಹಾರಾಷ್ಟ್ರದಿಂದ ಬಂದ ವ್ಯಕ್ತಿ ಆತ್ಮಹತ್ಯೆ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ಆತನನ್ನು ಎನ್ ಆರ್ ಪುರದ 47 ವರ್ಷದ ವ್ಯಕ್ತಿ ಎಂದೂ ಗುರುತಿಸಲಾಗಿದೆ. ಪಾಸಿಟಿವ್ ಇದ್ದ 9 ಮಂದಿಯ ಜೊತೆಗೆ ಸಂಪರ್ಕ ಇದ್ದ ಹಿನ್ನಲೆಯಲ್ಲಿ ಅವರನ್ನು 4 ದಿನದ ಹಿಂದೆ ಕ್ವಾರಂಟೈನ್ ಮಾಡಲಾಗಿತ್ತು ಈ ಬಗ್ಗೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ ವಿಚಿತ್ರ ಘಟನೆ: ಕರೋನಾ ಬರದಂತೆ ತಡೆಯಲು ತಂದೆ ಮಗ. ಆರೋಗ್ಯ ವರ್ಧಕ ಔಷಧಿ ಕುಡಿದ ಅಪರೂಪದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ರಾಮನ ಬೈಲಿನಲ್ಲಿ ಜರುಗಿದೆ. ಇದರ ಪರಿಣಾಮ ಮಗ ಮೃತಪಟ್ಟಿದ್ದು ತಂದೆ ಆರೋಗ್ಯ ಸ್ಥಿತಿ ಬಹಳ ಗಂಬೀರವಾಗಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಎಂದು ಶಿರಸಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದೂ ಪೊಲೀಸರು ಹೇಳಿದ್ದಾರೆ.
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ 