ಆತ್ಮಹತ್ಯೆ ತಡೆ ಕಾರ್ಯಕ್ರಮ.

ಆತ್ಮಹತ್ಯೆ ತಡೆ ಕಾರ್ಯಕ್ರಮ.  Suicide prevention programme

ಕಾರವಾರ 28:  ಕಾರವಾರದ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಆತ್ಮಹತ್ಯೆ ತಡೆ ಕುರಿತ ಜಾಗೃತಿ ಮೂಡಿಸುವ ಕಾರ್ಯಕ್ರಮ ಗುರುವಾರ ನಡೆಯಿತು.  ಕಾರ್ಯಕ್ರಮದಲ್ಲಿ ಡಾ. ಸಿ. ವಿ. ರಾಮನ್, ಜಗದೀಶ್ ಚಂದ್ರಬೋಸ್‌. ಸರ್ ಎಂ. ವಿಶ್ವೇಶ್ವರಯ್ಯ, ಡಾ.ವಿಕ್ರಮ್ ಸಾರಾಭಾಯಿ ಅವರ ಸಾಧನೆ ಗಳು ಮತ್ತು ವಿಜ್ಞಾನ ಕ್ಷೇತ್ರಕ್ಕೆ ನೀಡಿರುವ ಕೊಡುಗೆಗಳ ಬಗ್ಗೆ ಕೂಡಾ ತಿಳಿಸಲಾಯಿತು.  ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ 100ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿ, ಕಾರ್ಯಕ್ರಮದ ಪ್ರಯೋಜನ ಪಡೆದರು.