ಸುಂದ್ರಾಬಾಯಿ ಅಲ್ಲಾಪುರ ನಿಧನ
Sundrabai Allapur passes away
ಸಿಂದಗಿ 19: ಪತ್ರಕರ್ತ ಮಲ್ಲಿಕಾರ್ಜುನ ಅಲ್ಲಾಪುರ ಅವರ ತಾಯಿ ಸುಂದರಾಬಾಯಿ ಷಣ್ಮುಕಪ್ಪ ಅಲ್ಲಾಪುರ (82)ಅವರು ನಿಧನರಾದರು. ಮೃತರು ಈರ್ವ ಪುತ್ರರು, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ.
ಸಂತಾಪ: ಯಂಕಂಚಿ ಹಿರೇಮಠದ ಅಭಿನವ ರುದ್ರಮುನಿ ಶಿವಾಚಾರ್ಯರು, ಆಸಂಗಿಹಾಳ ಶ್ರೀಮಠದ ಶಂಕರಾನಂದ ಮಹಾರಾಜರು, ಶಾಸಕ ಅಶೋಕ ಮನಗೂಳಿ, ಮಾಜಿ ವಿಪ ಸದಸ್ಯ ಅರುಣ ಶಹಾಪುರ, ಮಾಜಿ ಶಾಸಕ ರಮೇಶ ಭೂಸನೂರ, ಪುರಸಭೆ ಅಧ್ಯಕ್ಷ ಶಾಂತವೀರ ಮನಗೂಳಿ, ಮಾಜಿ ಅಧ್ಯಕ್ಷ ಶಾಂತವೀರ ಬಿರಾದಾರ, ಮಾಜಿ ನಿಂಬೆ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪುರ, ಡಿವೈಎಸ್ಪಿ ಬಸವರಾಜ ಯಲಿಗಾರ, ಪಂಚಮಸಾಲಿ ಸಮಾಜದ ತಾಲೂಕಾಧ್ಯಕ್ಷ ಎಂ.ಎಂಹಂಗರಗಿ, ಬಣಜಿಗ ಸಮಾಜದ ತಾಲೂಕಾಧ್ಯಕ್ಷ ಎಂ.ಎಂ.ಮುಂಡೇವಾಡಗಿ, ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕಾಧ್ಯಕ್ಷ ಆನಂದ ಶಾಬಾದಿ ಸೇರಿದಂತೆ ತಾಲೂಕಿನ ಪತ್ರಿಕಾ ಬಳಗ, ಸಮಾಜ ಬಾಂಧವರು, ಗೆಳೆಯರ ಬಳಗ, ಸಿಂದಗಿ ತಾಲೂಕಿನ ಅವರ ಹಿತೈಷಿಗಳು ಸಂತಾಪ ಸೂಚಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 