ಭಾರತ ಮುಷ್ಕರಕ್ಕೆ ಬೆಂಬಲ : ಪ್ರತಿಭಟನೆ
Support for India Strike: Protest
ಹೂವಿನಹಡಗಲಿ 12- ಕೇಂದ್ರ ಸರ್ಕಾರದ ವಿರುದ್ಧ ರೈತ ರ ಮತ್ತು ಕಾರ್ಮಿಕರ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಅಖಿಲಭಾರತ ಮುಷ್ಕರ ಕ್ಕೆ ಗುರುವಾರ ಪಟ್ಟಣದ ಲ್ಲಿ ಬೆಂಬಲ ವ್ಯಕ್ತವಾಯಿತು.ಇಲ್ಲಿನ ಅಖಿಲ ಭಾರತ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ, ಎಅಖಿಗ ಸಂಯುಕ್ತ ಹೋರಾಟ ಸಮಿತಿ, ಹಾಗೂ ಎಐಟಿಯುಸಿ ಸೇರಿದಂತೆ ಅಂಗನವಾಡಿ ಬಿಸಿಯೂಟ, ಕಾರ್ಮಿಕ, ವಿದ್ಯಾರ್ಥಿ, ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ಪಟ್ಟಣದ ಶಾಸ್ತ್ರೀಯ ವೃತ್ತದಲ್ಲಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕಾರ್ಮಿಕರ ಬೇಡಿಕೆಗಳನ್ನು ಕೂಡಲೇ ಈಡೇರಿಸಲಬೇಂದು ಒತ್ತಾಯಿಸಿದರು. ನಂತರ ತಹಶಿಲ್ದಾರ ಕೆ.ಎಂ.ಗುರುಬಸವರಾಜ ಮನವಿಯನ್ನು ಸಲ್ಲಿಸಿದರು.ಸಂಘಟನೆಯ ಸಿಪಿಐ ಜಯಲಕ್ಷ್ಮಿ, ರೈತ ಸಂಘದ ಪ್ರಧಾನ ಕಾರ್ಯದರ್ಶಿ ಶಿವರಾಜ ಸೇರಿದಂತೆ ನಾನಾ ಸಂಘಟನೆಯ ಪದಾಧಿಕಾರಿಗಳು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 