ಸುರೇಶ ಅಮ್ಮಿನಭಾವಿಗೆ ಕ್ರಿಯಾಶೀಲ ಶಿಕ್ಷಕ ಪ್ರಶಸ್ತಿ
Suresh Amminabhavi gets Active Teacher Award
ಉಳ್ಳಾಗಡ್ಡಿ-ಖಾನಾಪೂರ 08: ಹುಕ್ಕೇರಿ ತಾಲೂಕಾ ಮಟ್ಟದ ಕ್ರಿಯಾಶೀಲ ಶಿಕ್ಷಕ ಪ್ರಶಸ್ತಿಯನ್ನು ಸಮೀಪದ ಹೆಬ್ಬಾಳದ ಡಿ.ಎಲ್.ಖೋತ ಪ್ರೌಢಶಾಲೆಯ ಕನ್ನಡ ಭಾಷಾ ಶಿಕ್ಷಕ ಹಂಚಿನಾಳ ಗ್ರಾಮದ ಸುರೇಶ ಅಮ್ಮಿನಭಾವಿಯವರಿಗೆ ಲಭಿಸಿದೆ.
ಅಮ್ಮಿನಭಾವಿಯವರನ್ನು ಹುಕ್ಕೇರಿ ತಾಲೂಕಾ ಶಿರಿಗನ್ನಡ ಶಿಕ್ಷಕರ ವೇದಿಕೆಯ ಪರವಾಗಿ ಸಹ ಶಿಕ್ಷಕ ಸಂಘದ ಜಿಲ್ಲಾ ಅಧ್ಯಕ್ಷರಾದ ಜಿನೇಂದ್ರ ನಿಲಜಿಗಿ, ಜಿಲ್ಲಾ ಶಿರಿಗನ್ನಡ ವೇದಿಕೆಯ ಅಧ್ಯಕ್ಷ ಶಿವಾನಂದ ಗುಂಡಾಳಿ, ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸುನೀಲ ಖೋತ, ಮುಖ್ಯೋಪಾಧ್ಯಾಯ ಎಮ್.ಆಯ್.ಯಶವಂತ ಶಿಕ್ಷಕರಾದ ಮಹಾಂತೇಶ ಪಾಟೀಲ, ಸಂತೋಷ ಪರೀಟ, ಅಜಯ ಉದೋಶಿ ಮುಂತಾದವರು ಉಪಸ್ಥಿತರಿದ್ದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 