ಇಎಸ್ಐ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ಸುರೇಶ್ ಕುಮಾರ್
ಬೆಂಗಳೂರು, ಮಾ.23,ರಾಜಾಜಿನಗರದ ಇಎಸ್ಐ ಆಸ್ಪತ್ರೆಗೆ ಸೋಮವಾರ ಶಿಕ್ಷಣ ಸಚಿವ ಸುರೇಶ್ ಕುಮಾರ್ , ಕೊರೊನಾ ವೈರಸ್ ಸೋಂಕು ಹಿನ್ನೆಲೆಯಲ್ಲಿ ಏರ್ಪಡಿಸಿರುವ ಅಗತ್ಯ ವ್ಯವಸ್ಥೆಯನ್ನು ಪರಿಶೀಲಿಸಿದರು."ನಾನು ಗಗನಯಾತ್ರಿಗಳ (ಅಸ್ಟ್ರೋನಾಟ್) ರೀತಿಯ ಪೂರ್ಣ ರಕ್ಷಾ ಕವಚ ಧರಿಸಿಕೊಂಡಾಗ, ಅದನ್ನು ದೀರ್ಘ ಕಾಲ ಧರಿಸಿರಲೇಬೇಕಾದ ವೈದ್ಯರು ಮತ್ತು ದಾದಿಯರ ಪರಿಸ್ಥಿತಿ ಎಷ್ಟು ಕಷ್ಟವಿದೆ ಎಂಬ ಅನುಭವವಾಯಿತು" ಎಂದು ಸಚಿವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 