ಬಿಜೆಪಿ ಜಿಲ್ಲಾ ಪ್ರಕೋಷ್ಠದ ಸಂಚಾಲಕರಾಗಿ ಸುರೇಶ ಪಾಟೀಲ ಆಯ್ಕೆ
Suresh Patil elected as BJP district cell convener
ಘಟಪ್ರಭಾ 13 : ಬೆಳಗಾವಿ ಜಿಲ್ಲಾ ಬಿಜೆಪಿ ಗ್ರಾಮಾಂತರ, ಹಿರಿಯರ ಪ್ರಕೋಷ್ಠದ ಸಂಚಾಲಕರಾಗಿ ಘಟಪ್ರಭಾದ ನಿವಾಸಿಗಳಾದ ಸುರೇಶ ಪಾಟೀಲ ಅವರು ಆಯ್ಕೆ ಆಗಿದ್ದಾರೆ. ಶುಕ್ರವಾರ ದಿನಾಂಕ 13-03-2026 ರಂದು ವಿಠ್ಠಲ ರುಕ್ಮಿಣಿ ಮಂದಿರದಲ್ಲಿ, ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ ವಿ ಮಹಾಜನ ಅವರ ನೇತೃತ್ವದಲ್ಲಿ ಸುರೇಶ ಪಾಟೀಲ ಅವರನ್ನು ಸತ್ಕರಸಲಾಯಿತು. ಈ ಸಂದರ್ಭದಲ್ಲಿ ಹಿರಿಯರಾದ ರಾಮಣ್ಣ ಹುಕ್ಕೇರಿ, ಸುಭಾಷ ದಡ್ಡೀಕರ, ಶ್ರೀಕಾಂತ ಬಿ, ಕುಲಕರ್ಣಿ, ಡಾ ವಿಜಯಕುಮಾರ ಪಾಟೀಲ, ಕೆ ಪಿ ಕಳ್ಳೀಮಠ, ಹರೀಶ ಕಾಳೆ, ಲಕ್ಷ್ಮಣ ಮಿಸಾಳೆ, ಆನಂದ ಪತ್ತಾಗಿರಿ, ನಾಗರಾಜ ಚೌಕಶಿ ಮಂಜುನಾಥ ಮಟಗಾರ, ಆಶೀಶ ಕಾಳೆ,ನವೀನ ತುಕ್ಕಾನಟ್ಚಿ, ವೀರಣ್ಣ ಸಂಗಮನವರ ಮುಂತಾದವರು ಪಾಲ್ಗೊಂಡಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 