ಬಿಜೆಪಿ ಜಿಲ್ಲಾ ಪ್ರಕೋಷ್ಠದ ಸಂಚಾಲಕರಾಗಿ ಸುರೇಶ ಪಾಟೀಲ ಆಯ್ಕೆ
Suresh Patil elected as BJP district cell convener
ಘಟಪ್ರಭಾ 13 : ಬೆಳಗಾವಿ ಜಿಲ್ಲಾ ಬಿಜೆಪಿ ಗ್ರಾಮಾಂತರ, ಹಿರಿಯರ ಪ್ರಕೋಷ್ಠದ ಸಂಚಾಲಕರಾಗಿ ಘಟಪ್ರಭಾದ ನಿವಾಸಿಗಳಾದ ಸುರೇಶ ಪಾಟೀಲ ಅವರು ಆಯ್ಕೆ ಆಗಿದ್ದಾರೆ. ಶುಕ್ರವಾರ ದಿನಾಂಕ 13-03-2026 ರಂದು ವಿಠ್ಠಲ ರುಕ್ಮಿಣಿ ಮಂದಿರದಲ್ಲಿ, ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ ವಿ ಮಹಾಜನ ಅವರ ನೇತೃತ್ವದಲ್ಲಿ ಸುರೇಶ ಪಾಟೀಲ ಅವರನ್ನು ಸತ್ಕರಸಲಾಯಿತು. ಈ ಸಂದರ್ಭದಲ್ಲಿ ಹಿರಿಯರಾದ ರಾಮಣ್ಣ ಹುಕ್ಕೇರಿ, ಸುಭಾಷ ದಡ್ಡೀಕರ, ಶ್ರೀಕಾಂತ ಬಿ, ಕುಲಕರ್ಣಿ, ಡಾ ವಿಜಯಕುಮಾರ ಪಾಟೀಲ, ಕೆ ಪಿ ಕಳ್ಳೀಮಠ, ಹರೀಶ ಕಾಳೆ, ಲಕ್ಷ್ಮಣ ಮಿಸಾಳೆ, ಆನಂದ ಪತ್ತಾಗಿರಿ, ನಾಗರಾಜ ಚೌಕಶಿ ಮಂಜುನಾಥ ಮಟಗಾರ, ಆಶೀಶ ಕಾಳೆ,ನವೀನ ತುಕ್ಕಾನಟ್ಚಿ, ವೀರಣ್ಣ ಸಂಗಮನವರ ಮುಂತಾದವರು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 