ಕಮಲಹಾಸನ್ ಗೆ ನಾಳೆ ಚೆನ್ನೈ ನಲ್ಲಿ ಶಸ್ತ್ರಚಿಕಿತ್ಸೆ
ಚೆನ್ನೈ, 21 ಬಹುಭಾಷಾ ನಟ, ತಮಿಳುನಾಡಿನ ಮಕ್ಕಲ್ ನೀದಿ ಮಯ್ಯಂ ಪಕ್ಷ - ಎಂ ಎನ್ ಎಂ ಪಿ ಅಧ್ಯಕ್ಷ ಕಮಲ ಹಾಸನ್ ಅವರು ನಾಳೆ ಆಸ್ಪತ್ರೆಗೆ ದಾಖಲಾಗಲಿದ್ದಾರೆ.
ಅವರ ಕಾಲಿಗೆ ಅಳವಡಿಸಲಾಗಿರುವ ಇಂಪ್ಲಾಂಟ್ ತೆಗೆಯಲು ವೈದ್ಯರು ಶುಕ್ರವಾರ ಅವರಿಗೆ ಶಸ್ತ್ರಚಿಕಿತ್ಸೆ ನೆರವೇರಿಸಲಿದ್ದಾರೆ. 2016 ರ ರಸ್ತೆ ಅಪಘಾತದಲ್ಲಿ ಕಮಲ ಹಾಸನ್ ಅವರು ಕಾಲು ಮುರಿಕೊಂಡಿದ್ದಾಗ ವೈದ್ಯರು ಇಂಪ್ಲಾಂಟ್ ಅಳವಡಿಸಿದ್ದರು. ಈಗ ಅದನ್ನು ತೆಗೆದುಹಾಕಬೇಕಾಗಿದೆ. ವೈದ್ಯರ ಸಲಹೆಯ ಮೇರೆಗೆ ಕಮಲ ಹಾಸನ್ ಶಸ್ತ್ರ ಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂ ಎನ್ ಎಂ ಪಕ್ಷದ ಉಪಾಧ್ಯಕ್ಷ ಡಾ.ಆರ್ ಮಹೇಂದ್ರನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ವೈದ್ಯರ ಸಲಹೆ ಮೇರೆಗೆ ಕಮಲ್ ಹಾಸನ್ ನಾಳೆ (ನವೆಂಬರ್ 22) ಆಸ್ಪತ್ರೆಗೆ ದಾಖಲಾಗಲಿದ್ದು, ಚೇತರಿಸಿಕೊಳ್ಳಲು ಸ್ವಲ್ಪ ದಿನಗಳು ಅಗತ್ಯವಾಗಲಿದೆ ಎಂದು ಮಹೇಂದ್ರನ್ ಹೇಳಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 