ಸಮೀಕ್ಷೆ: ಶಿಕ್ಷಕರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ
Survey: District Collector congratulates teachers
ಹೊಸಪೇಟೆ 30: ಕರ್ನಾಟಕ ಸರ್ಕಾರದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 22.09.2025 ರಿಂದ 07.10.2025ರವರೆಗೆ ಸಮೀಕ್ಷೆ ಪೂರ್ಣಗೊಳ್ಳಲು ಶಿಕ್ಷಕರನ್ನು ಅಂಗನವಾಡಿಕಾರ್ಯಕರ್ತರು ಸೇರಿದಂತೆ ವಿವಿಧಇಲಾಖೆಯ ನೌಕರರನ್ನು ನಿಯೋಜಿಸಲಾಗಿತ್ತು. ಹೊಸಪೇಟೆತಾಲೂಕಿನ, ನಾಗಲಾಪುರ ಪಂಚಾಯಿತಿಯ 2ನೇ ವಾರ್ಡ್ನಗಣತಿದಾರರಾದ ಮಂಜುನಾಥ ಡಣಾಳ್ ಪ್ರಭಾರಿ ಮುಖ್ಯಗುರುಗಳು ಸ.ಕಿ.ಪ್ರಾ.ಶಾಲೆ ಹೊಸ ಗರಗ ಇವರು ನಿಗದಿತ ಅವಧಿಗಿಂತ ಮುಂಚೆಯೇ ಪ್ರತಿಶತ 100ಅ ಕಾರ್ಯಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಸದರಿ ಶಿಕ್ಷಕರನ್ನು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಜಿಲ್ಲಾಧಿಕಾರಿಗಳಾದ ಕವಿತಾ.ಎಸ್.ಮನ್ನಿಕೇರಿಐ.ಎ.ಎಸ್. ರವರು ಪ್ರಶಂಸಾ ಪತ್ರ ನೀಡಿ ಅಭಿನಂದಿಸಿದರು.
ಈ ಸಂದರ್ಭದಲ್ಲಿಅಪರ ಜಿಲ್ಲಾಧಿಕಾರಿಗಳಾದ ಇ.ಬಾಲಕೃಷ್ಣಪ್ಪ, ಸಹಾಯಕಆಯುಕ್ತರಾದ ಪಿ.ವಿವೇಕಾನಂದ, ತಹಶೀಲ್ದಾರರಾದ ಶೃತಿ.ಎಂ, ಮಾಸ್ಟರ್ಟ್ರೈನರ್ ಬಸವರಾಜ.ಕೆ, ಮೇಲ್ವಿಚಾರಕರಾದಗುರುಸೋಮಯ್ಯ.ಹೆಚ್.ಎಂ, ಉಪಸ್ಥಿತರಿದ್ದು ಅಭಿನಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 