ಸಮೀಕ್ಷೆ: ಶಿಕ್ಷಕರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ
Survey: District Collector congratulates teachers
ಹೊಸಪೇಟೆ 30: ಕರ್ನಾಟಕ ಸರ್ಕಾರದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 22.09.2025 ರಿಂದ 07.10.2025ರವರೆಗೆ ಸಮೀಕ್ಷೆ ಪೂರ್ಣಗೊಳ್ಳಲು ಶಿಕ್ಷಕರನ್ನು ಅಂಗನವಾಡಿಕಾರ್ಯಕರ್ತರು ಸೇರಿದಂತೆ ವಿವಿಧಇಲಾಖೆಯ ನೌಕರರನ್ನು ನಿಯೋಜಿಸಲಾಗಿತ್ತು. ಹೊಸಪೇಟೆತಾಲೂಕಿನ, ನಾಗಲಾಪುರ ಪಂಚಾಯಿತಿಯ 2ನೇ ವಾರ್ಡ್ನಗಣತಿದಾರರಾದ ಮಂಜುನಾಥ ಡಣಾಳ್ ಪ್ರಭಾರಿ ಮುಖ್ಯಗುರುಗಳು ಸ.ಕಿ.ಪ್ರಾ.ಶಾಲೆ ಹೊಸ ಗರಗ ಇವರು ನಿಗದಿತ ಅವಧಿಗಿಂತ ಮುಂಚೆಯೇ ಪ್ರತಿಶತ 100ಅ ಕಾರ್ಯಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಸದರಿ ಶಿಕ್ಷಕರನ್ನು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಜಿಲ್ಲಾಧಿಕಾರಿಗಳಾದ ಕವಿತಾ.ಎಸ್.ಮನ್ನಿಕೇರಿಐ.ಎ.ಎಸ್. ರವರು ಪ್ರಶಂಸಾ ಪತ್ರ ನೀಡಿ ಅಭಿನಂದಿಸಿದರು.
ಈ ಸಂದರ್ಭದಲ್ಲಿಅಪರ ಜಿಲ್ಲಾಧಿಕಾರಿಗಳಾದ ಇ.ಬಾಲಕೃಷ್ಣಪ್ಪ, ಸಹಾಯಕಆಯುಕ್ತರಾದ ಪಿ.ವಿವೇಕಾನಂದ, ತಹಶೀಲ್ದಾರರಾದ ಶೃತಿ.ಎಂ, ಮಾಸ್ಟರ್ಟ್ರೈನರ್ ಬಸವರಾಜ.ಕೆ, ಮೇಲ್ವಿಚಾರಕರಾದಗುರುಸೋಮಯ್ಯ.ಹೆಚ್.ಎಂ, ಉಪಸ್ಥಿತರಿದ್ದು ಅಭಿನಂದಿಸಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 