ಸಮೀಕ್ಷೆ: ಶಿಕ್ಷಕರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ
Survey: District Collector congratulates teachers
ಹೊಸಪೇಟೆ 30: ಕರ್ನಾಟಕ ಸರ್ಕಾರದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 22.09.2025 ರಿಂದ 07.10.2025ರವರೆಗೆ ಸಮೀಕ್ಷೆ ಪೂರ್ಣಗೊಳ್ಳಲು ಶಿಕ್ಷಕರನ್ನು ಅಂಗನವಾಡಿಕಾರ್ಯಕರ್ತರು ಸೇರಿದಂತೆ ವಿವಿಧಇಲಾಖೆಯ ನೌಕರರನ್ನು ನಿಯೋಜಿಸಲಾಗಿತ್ತು. ಹೊಸಪೇಟೆತಾಲೂಕಿನ, ನಾಗಲಾಪುರ ಪಂಚಾಯಿತಿಯ 2ನೇ ವಾರ್ಡ್ನಗಣತಿದಾರರಾದ ಮಂಜುನಾಥ ಡಣಾಳ್ ಪ್ರಭಾರಿ ಮುಖ್ಯಗುರುಗಳು ಸ.ಕಿ.ಪ್ರಾ.ಶಾಲೆ ಹೊಸ ಗರಗ ಇವರು ನಿಗದಿತ ಅವಧಿಗಿಂತ ಮುಂಚೆಯೇ ಪ್ರತಿಶತ 100ಅ ಕಾರ್ಯಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಸದರಿ ಶಿಕ್ಷಕರನ್ನು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಜಿಲ್ಲಾಧಿಕಾರಿಗಳಾದ ಕವಿತಾ.ಎಸ್.ಮನ್ನಿಕೇರಿಐ.ಎ.ಎಸ್. ರವರು ಪ್ರಶಂಸಾ ಪತ್ರ ನೀಡಿ ಅಭಿನಂದಿಸಿದರು.
ಈ ಸಂದರ್ಭದಲ್ಲಿಅಪರ ಜಿಲ್ಲಾಧಿಕಾರಿಗಳಾದ ಇ.ಬಾಲಕೃಷ್ಣಪ್ಪ, ಸಹಾಯಕಆಯುಕ್ತರಾದ ಪಿ.ವಿವೇಕಾನಂದ, ತಹಶೀಲ್ದಾರರಾದ ಶೃತಿ.ಎಂ, ಮಾಸ್ಟರ್ಟ್ರೈನರ್ ಬಸವರಾಜ.ಕೆ, ಮೇಲ್ವಿಚಾರಕರಾದಗುರುಸೋಮಯ್ಯ.ಹೆಚ್.ಎಂ, ಉಪಸ್ಥಿತರಿದ್ದು ಅಭಿನಂದಿಸಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 