ಅಮ್ಜದ್ ಪಟೇಲ್ ಅವರ ಸಮೀಕ್ಷೆ ಮಾಡಿದ ಶಿಕ್ಷಕ ಹ್ಯಾಟಿ
Survey: Koppal
ಕೊಪ್ಪಳ 30 : ಕರ್ನಾಟಕ ಸರ್ಕಾರ ಕೈಗೊಂಡಿರುವ ಜನರ ಆರ್ಥಿಕ ಮತ್ತು ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷಾ ಕಾರ್ಯ ಭರದಿಂದ ಸಾಗಿದ್ದು ಮಂಗಳವಾರ ಬೆಳಿಗ್ಗೆ ಕೊಪ್ಪಳ ನಗರದ ಮೂರನೇ ವಾರ್ಡಿನ ವ್ಯಾಪ್ತಿಯಲ್ಲಿ ಬರುವ ಹಮಾಲರ ಕಾಲೋನಿಯಲ್ಲಿರುವ ನಗರಸಭೆಯ ಅಧ್ಯಕ್ಷರಾದ ಅಮ್ಜದ್ ಪಟೇಲ್ ರವರ ನಿವಾಸಕ್ಕೆ ಕುಟುಂಬದ ಸಮೀಕ್ಷೆ ಮಾಡಲು ಆಗಮಿಸಿದ ಶಿಕ್ಷಕ ಮಲ್ಲಿಕಾರ್ಜುನ್ ಹ್ಯಾಟಿ ಯವರಿಗೆ ಮನೆಯ ಮುಖ್ಯಸ್ಥರಾಗಿರುವ ಅಮ್ಜದ್ ಪಟೇಲ ರವರು ತಮ್ಮ ಕುಟುಂಬದ ಸಂಪೂರ್ಣ ಮಾಹಿತಿ ನೀಡಿದರು.
ಸಮೀಕ್ಷೆ ನಡೆಸಿದ ಶಿಕ್ಷಕ ಮಲ್ಲಿಕಾರ್ಜುನ್ ಹ್ಯಾಟಿ ಅವರು ಬಹಳ ವಿಸ್ತಾರವಾಗಿ ನಿಗದಿತ ಫಾರಂ ನಮೂನೆಯಲ್ಲಿ ಕೇಳಿರುವ ಎಲ್ಲಾ ಮಾಹಿತಿಗಳನ್ನು ಒಂದೊಂದಾಗಿ ಕೇಳಿ ಭರ್ತಿ ಮಾಡಿಕೊಂಡು ತೆರಳಿದರು, ಮನೆಮನೆಗೆ ಭೇಟಿ ನೀಡಿ ತಮಗೆ ನೀಡಿರುವ ಜವಾಬ್ದಾರಿ ನಿಭಾಯಿಸಲು ಮತ್ತು ಎಲ್ಲಾ ಕಾರ್ಯ ಸಂಪೂರ್ಣವಾಗಿ ನೆರವೇರಿಸಲು ಪ್ರತಿದಿನ ರಾತ್ರಿ ಸುಮಾರು 9 ಗಂಟೆ ವರೆಗೆ ಸಮೀಕ್ಷಾ ಕಾರ್ಯ ನಡೆಸುತ್ತಿದ್ದಾರೆ ಸದರಿ ಯವರ ಜವಾಬ್ದಾರಿಯುತ ಉತ್ತಮ ಕಾರ್ಯಕ್ಕೆ ಕೊಪ್ಪಳ ನಗರಸಭೆಯ ಅಧ್ಯಕ್ಷರಾದ ಅಮ್ಜದ್ ಪಟೇಲ್ ರವರು ಅಭಿನಂದಿಸಿ ನಗರದ ಸಾರ್ವಜನಿಕರು ತಮ್ಮ ತಮ್ಮ ಮನೆಗೆ ಸಮೀಕ್ಷೆಗೆ ಬಂದ ಶಿಕ್ಷಕರಿಗೆ ಎಲ್ಲಾ ಮಾಹಿತಿಗಳನ್ನು ನೀಡಿ ಸರ್ಕಾರದ ಈ ಕಾರ್ಯಕ್ರಮ ಯಶಸ್ವಿಗೊಳಿಸಲು ಸಾರ್ವಜನಿಕರಲ್ಲಿ ಅವರು ಮನವಿ ಮಾಡಿಕೊಂಡರು,
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 