ರೋಟರಿ ಕ್ಲಬ್ ಮಾಜಿ ಗವರ್ನರ್ ಸೂರ್ಯ ಪ್ರಕಾಶ್ ಭಟ್ ನಿಧನ
ಮಂಗಳೂರು, ಜ 09,ರೋಟರಿ ಕ್ಲಬ್ ಮಾಜಿ ಗವರ್ನರ್ ಸೂರ್ಯ ಪ್ರಕಾಶ್ ಭಟ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಅವರಿಗೆ 62 ವರ್ಷ ವಯಸ್ಸಾಗಿತ್ತು ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳನ್ನು ಅಗಲಿರುವ ಮೃತರು, ತೀವ್ರವಾದ ಮಧುಮೇಹದ ಸಮಸ್ಯೆಗಳಿಂದಾಗಿ ಕಳೆದ ಎರಡು ವಾರಗಳಿಂದ ಕೋಮಾದಲ್ಲಿದ್ದರು ಮತ್ತು ಬುಧವಾರ ರಾತ್ರಿ ಕೊನೆಯುಸಿರೆಳೆದರು. ಸಕ್ರಿಯ ರೋಟೇರಿಯನ್ ಆಗಿದ್ದ ಸೂರ್ಯಪ್ರಕಾಶ್ ಭಟ್, ರೋಟರಾಕ್ಟ್ ಕ್ಲಬ್ ಆಫ್ ಮಂಗಳೂರು ಸೆಂಟ್ರಲ್ನ ಸಕ್ರಿಯ ಸದಸ್ಯರಾಗಿದ್ದರು. 1989 ರಲ್ಲಿ ರೋಟರಿ ಕ್ಲಬ್ ಆಫ್ ಮಂಗಳೂರಿಗೆ ಸೇರಿದರು. 1995-96ರ ಅವಧಿಯಲ್ಲಿ ಕ್ಲಬ್ ಮಟ್ಟದಲ್ಲಿ ಮತ್ತು ರೋಟರಿ ಜಿಲ್ಲಾ ಕಾರ್ಯದರ್ಶಿ ಸೇರಿದಂತೆ ಜಿಲ್ಲಾ ಮಟ್ಟದಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿದ ನಂತರ, ಅವರು 1999-2000ರಲ್ಲಿ ಸುವರ್ಣ ಮಹೋತ್ಸವ ವರ್ಷದಲ್ಲಿ ಮಂಗಳೂರಿನ ರೋಟರಿ ಕ್ಲಬ್ನ ಅಧ್ಯಕ್ಷರಾದರು. ನಂತರ 2003-04ರಲ್ಲಿ ರೋಟರಿ ಕ್ಲಬ್ನ ಜಿಲ್ಲಾ ಗವರ್ನರ್ ಆಗಿ ಆಯ್ಕೆಯಾದರು. ಪ್ರಸ್ತುತ ಅವರು ರೋಟರಿ ಜಿಲ್ಲಾ ಸಲಹಾ ಮಂಡಳಿಯ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 