ಶತಕೋಟಿ ಹೃದಯಗಳಲ್ಲಿ ನೆಲೆಸಿದ ಸುಷ್ಮಾ : ರವೀಶ್ ಕುಮಾರ್
ನವದೆಹಲಿ, ಆಗಸ್ಟ್ 8 ಅಗಲಿದ ಮಾಜಿ ಕೇಂದ್ರ ಸಚಿವೆ ಮತ್ತು ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್ ಅವರಿಗೆ ವಿದೇಶಾಂಗ ಸಚಿವಾಲಯ ಗರುವಾರ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದೆ. "ನಿಮ್ಮೊಂದಿಗಿನ ಒಡನಾಟಗಳು ನೆನಪುಗಳು ಮಾತ್ರ ಎಂದೆಂದಿಗೂ ಅಜರಾಮರ, ಶಾಶ್ವತವಾಗಿ ಉಳಿಯಲಿದೆ. ಮೇಲಾಗಿ ಸುಷ್ಮಾ ಶತಕೋಟಿ ಹೃದಯಗಳಲ್ಲಿ ನೆಲಸಿದ್ದಾರೆ" ಎಂದು ಸಂತಾಪ ಸಭೆಯಲ್ಲಿ ಇಲಾಖೆಯ ವಕ್ತಾರ ರವೀಶ್ ಕುಮಾರ್ ಹೇಳಿದ್ದಾರೆ. ನರೇಂದ್ರ ಮೋದಿಯವರ ಸರ್ಕಾರದ ಮೊದಲ ಅವಧಿಯಲ್ಲಿ ಅವರು ವಿದೇಶಾಂಗ ವ್ಯವಹಾರಗಳ ಸಚಿವೆಯಾಗಿ ಕೆಲಸ ಮಾಡಿ ಜನಾನುರಾಗಿಯಾಗಿದ್ದರು. ವಿದೇಶಾಂಗ ಸಚಿವೆ ಜನರ ಪಾಲಿಗೆ ಅದರಲ್ಲೂ ಜನಸಾಮಾನ್ಯರ ಪಾಲಿಗೆ ಗಗನ ಕುಸಮ ಎಂಬುದನ್ನು ಅವರು ಸುಳ್ಳು ಮಾಡಿ ತೋರಿಸಿ, ಅನನ್ಯ ಕೀರ್ತಿಗೆ ಪಾತ್ರರಾಗಿದ್ದರು ಎಂದು ಅವರು ಗುಣಗಾನ ಮಾಡಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 