ಶತಕೋಟಿ ಹೃದಯಗಳಲ್ಲಿ ನೆಲೆಸಿದ ಸುಷ್ಮಾ : ರವೀಶ್ ಕುಮಾರ್
ನವದೆಹಲಿ, ಆಗಸ್ಟ್ 8 ಅಗಲಿದ ಮಾಜಿ ಕೇಂದ್ರ ಸಚಿವೆ ಮತ್ತು ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್ ಅವರಿಗೆ ವಿದೇಶಾಂಗ ಸಚಿವಾಲಯ ಗರುವಾರ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದೆ. "ನಿಮ್ಮೊಂದಿಗಿನ ಒಡನಾಟಗಳು ನೆನಪುಗಳು ಮಾತ್ರ ಎಂದೆಂದಿಗೂ ಅಜರಾಮರ, ಶಾಶ್ವತವಾಗಿ ಉಳಿಯಲಿದೆ. ಮೇಲಾಗಿ ಸುಷ್ಮಾ ಶತಕೋಟಿ ಹೃದಯಗಳಲ್ಲಿ ನೆಲಸಿದ್ದಾರೆ" ಎಂದು ಸಂತಾಪ ಸಭೆಯಲ್ಲಿ ಇಲಾಖೆಯ ವಕ್ತಾರ ರವೀಶ್ ಕುಮಾರ್ ಹೇಳಿದ್ದಾರೆ. ನರೇಂದ್ರ ಮೋದಿಯವರ ಸರ್ಕಾರದ ಮೊದಲ ಅವಧಿಯಲ್ಲಿ ಅವರು ವಿದೇಶಾಂಗ ವ್ಯವಹಾರಗಳ ಸಚಿವೆಯಾಗಿ ಕೆಲಸ ಮಾಡಿ ಜನಾನುರಾಗಿಯಾಗಿದ್ದರು. ವಿದೇಶಾಂಗ ಸಚಿವೆ ಜನರ ಪಾಲಿಗೆ ಅದರಲ್ಲೂ ಜನಸಾಮಾನ್ಯರ ಪಾಲಿಗೆ ಗಗನ ಕುಸಮ ಎಂಬುದನ್ನು ಅವರು ಸುಳ್ಳು ಮಾಡಿ ತೋರಿಸಿ, ಅನನ್ಯ ಕೀರ್ತಿಗೆ ಪಾತ್ರರಾಗಿದ್ದರು ಎಂದು ಅವರು ಗುಣಗಾನ ಮಾಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 