ಶತಕೋಟಿ ಹೃದಯಗಳಲ್ಲಿ ನೆಲೆಸಿದ ಸುಷ್ಮಾ : ರವೀಶ್ ಕುಮಾರ್
ನವದೆಹಲಿ, ಆಗಸ್ಟ್ 8 ಅಗಲಿದ ಮಾಜಿ ಕೇಂದ್ರ ಸಚಿವೆ ಮತ್ತು ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್ ಅವರಿಗೆ ವಿದೇಶಾಂಗ ಸಚಿವಾಲಯ ಗರುವಾರ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದೆ. "ನಿಮ್ಮೊಂದಿಗಿನ ಒಡನಾಟಗಳು ನೆನಪುಗಳು ಮಾತ್ರ ಎಂದೆಂದಿಗೂ ಅಜರಾಮರ, ಶಾಶ್ವತವಾಗಿ ಉಳಿಯಲಿದೆ. ಮೇಲಾಗಿ ಸುಷ್ಮಾ ಶತಕೋಟಿ ಹೃದಯಗಳಲ್ಲಿ ನೆಲಸಿದ್ದಾರೆ" ಎಂದು ಸಂತಾಪ ಸಭೆಯಲ್ಲಿ ಇಲಾಖೆಯ ವಕ್ತಾರ ರವೀಶ್ ಕುಮಾರ್ ಹೇಳಿದ್ದಾರೆ. ನರೇಂದ್ರ ಮೋದಿಯವರ ಸರ್ಕಾರದ ಮೊದಲ ಅವಧಿಯಲ್ಲಿ ಅವರು ವಿದೇಶಾಂಗ ವ್ಯವಹಾರಗಳ ಸಚಿವೆಯಾಗಿ ಕೆಲಸ ಮಾಡಿ ಜನಾನುರಾಗಿಯಾಗಿದ್ದರು. ವಿದೇಶಾಂಗ ಸಚಿವೆ ಜನರ ಪಾಲಿಗೆ ಅದರಲ್ಲೂ ಜನಸಾಮಾನ್ಯರ ಪಾಲಿಗೆ ಗಗನ ಕುಸಮ ಎಂಬುದನ್ನು ಅವರು ಸುಳ್ಳು ಮಾಡಿ ತೋರಿಸಿ, ಅನನ್ಯ ಕೀರ್ತಿಗೆ ಪಾತ್ರರಾಗಿದ್ದರು ಎಂದು ಅವರು ಗುಣಗಾನ ಮಾಡಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 