ಪಂಚಾಯತ ರಾಜ್ ಇಲಾಖೆಯಿಂದ ಜರುಗಿದ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮ
Swachhta Hi Seva program conducted by Panchayat Raj Department
ಧಾರವಾಡ 25: ಮಹಾತ್ಮಾ ಗಾಂಧಿ ಜಯಂತಿ ಅಂಗವಾಗಿ ಜಿಲ್ಲಾ ಪಂಚಾಯತಿಯಿಂದ ಅಕ್ಟೋಬರ 02 ರವರೆಗೆ ಆಯೋಜಿಸಿರುವ ಸ್ವಚ್ಛ ಹಿ ಸೇವಾ ಮಾಸಾಚರಣೆ ಅಂಗವಾಗಿ ಜಿಲ್ಲಾಪಂಚಾಯತ ಸಿಇಓ ಭುವನೇಶ ಪಾಟೀಲ ಹಾಗೂ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಅವರ ನೇತೃತ್ವದಲ್ಲಿ ಇಂದು (ಸೆ.25) ಬೆಳಿಗ್ಗೆ ಮಹಾನಗರ ಪಾಲಿಕೆಯ ಈಜುಕೋಳದ ಹತ್ತಿರದಲ್ಲಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ವೃತ್ತ ಹಾಗೂ ತಾಲೂಕು ಪಂಚಾಯತ ಅವರಣವನ್ನು ಶ್ರಮದಾನದ ಮೂಲಕ ಸ್ವಚ್ಚತಾ ಕಾರ್ಯಕ್ರಮಗಳನ್ನು ಕೈಗೊಳ್ಳಲಾಯಿತು.
ಇಂದಿನ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮದಲ್ಲಿ ಧಾರವಾಡ ತಾಲೂಕು ಪಂಚಾಯತ ಇಓ ಡಾ. ಗಂಗಾಧರ ಕಂದಕೂರ ಹಾಗೂ ಜಿಲ್ಲಾ ಪಂಚಾಯತ ಮತ್ತು ಧಾರವಾಡ ತಾಲೂಕು ಪಂಚಾಯತ ಅಧಿಕಾರಿಗಳು, ಸಿಬ್ಬಂದಿಗಳು ಭಾಗವಹಿಸಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 