ಆಯೋಧ್ಯೆ ತೀರ್ಪು ಪುರಿಯ ಸ್ವಾಮಿ ನಿಶ್ಚಲಾನಂದ ಸರಸ್ವತಿ ಅತೃಪ್ತಿ
ತಿರುಮಲ,ನ 21: ಅಯೋಧ್ಯೆ ಪ್ರಕರಣದಲ್ಲಿ ಸುಪ್ರೀಂ ಕೋಟರ್್ ನೀಡಿರುವ ತೀಪರ್ಿನ ಬಗ್ಗೆ ಪುರಿಯ ಗೋವರ್ಧನ ಪೀಠಾಧಿಪತಿ ಸ್ವಾಮಿ ನಿಶ್ಚಲಾನಂದ ಸರಸ್ವತಿ ಮಹಾರಾಜ್ ಅತೃಪ್ತಿ ವ್ಯಕ್ತಪಡಿಸಿದ್ದು, ನ್ಯಾಯಾಲಯದ ಆದೇಶ ಆಶಾಜನಕವಾಗಿಲ್ಲ ಎಂದು ಅವರು ವಿಶ್ಲೇಷಿಸಿದ್ದಾರೆ.
ರಾಮ ಮಂದಿರಕ್ಕೆ ಭೂಮಿ ಹಂಚಿಕೆಯೇನೋ ಸರಿ, ಆದರೆ, ಇತರ ಧರ್ಮದವರಿಗೆ ಭೂಮಿ ಹಂಚಿಕೆ ಮಾಡುವ ಅಧಿಕಾರ ಸುಪ್ರೀಂ ಕೋಟರ್್ಗೆ ಇದೆಯೇ ಎಂದು ಪ್ರಶ್ನಿಸಿದ್ದಾರೆ. ಈ ಪ್ರಕರಣದಲ್ಲಿ ವಿವಾದಿತ ಸ್ಥಳ ಯಾರಿಗೆ ಸೇರಿದ್ದು ನ್ಯಾಯಾಲಯ ಹೇಳ ಬೇಕಾಗಿತ್ತೇ ವಿನಃ, ಇನ್ನೊಂದು ಧರ್ಮದವರಿಗೆ ಭೂಮಿ ಹಂಚಿಕೆ ಮಾಡುವಂತೆ ಹೇಗೆ ಹೇಳಲು ಸಾಧ್ಯ ಎಂದು ಅವರು ಪ್ರಶ್ನಿಸಿದ್ದಾರೆ.
ಮಥುರಾ ಮತ್ತು ಕಾಶಿ ವಿಷಯಗಳಲ್ಲೂ ಕೂಡಾ ಇದೇ ರೀತಿ ತೀಪು ನೀಡಿ ಆ ಪ್ರದೇಶಗಳನ್ನು ಮಿನಿ-ಪಾಕಿಸ್ತಾನವನ್ನಾಗಿ ಪರಿವತರ್ಿಸುತ್ತಿರಾ ಎಂದು ಸ್ವಾಮೀಜಿ ಕೇಳಿದ್ದಾರೆ.
ಅಂದಿನ ಪ್ರಧಾನಿ ಪಿ.ವಿ. ನರಸಿಂಹ ರಾವ್ ಅಧಿಕಾರಾವಧಿಯಲ್ಲಿ ಆಯೋಧ್ಯೆಯ ವಿವಾದಿತ 2.77 ಎಕರೆ ಭೂಮಿಯನ್ನು ಎಲ್ಲರಿಗೂ ಸಮಾನವಾಗಿ ಹಂಚಬೇಕು ಎಂಬ ಪ್ರಸ್ತಾವನೆ ಬಂದಿತ್ತು... ಎಲ್ಲರೂ ಅದಕ್ಕೆ ಒಪ್ಪಿಗೆ ಸೂಚಿಸಿದ್ದರೂ, ತಾವು ಮಾತ್ರ ಒಪ್ಪಿಗೆ ನೀಡಿರಲಿಲ್ಲ, ಕಾರಣ ಪ್ರಸ್ತಾಪ ಅಂಗೀಕರವಾಗಲಿಲ್ಲ ಎಂದು ಹೇಳಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 