ಮಹಾನ್ ಸಾಧಕ ಸ್ವಾಮಿ ವಿವೇಕಾನಂದ ಜಯಂತಿ
ಹಾವೇರಿ 13: ನಗರದ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಯುವಕರ ಕಣ್ಮಣಿ, ಮಹಾನ್ ಸಾಧಕ ಸ್ವಾಮಿ ವಿವೇಕಾನಂದರ 157ನೇ ಜಯಂತಿಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ನೂತನ ಜಿಲ್ಲಾಧ್ಯಕ್ಷರಾದ ಸಿದ್ದರಾಜ ಕಲಕೋಟಿ ಮಾಜಿ ಜಿಲ್ಲಾಧ್ಯಕ್ಷರಾದ ಶಿವರಾಜ ಸಜ್ಜನರ,ಡಾ.ಸಂತೋಷ ಆಲದಕಟ್ಟಿ, ಪ್ರಭು ಹಿಟ್ನಳ್ಳಿ, ವಿಜಯಕುಮಾರ ಚಿನ್ನಿಕಟ್ಟಿ, ಬಸವರಾಜ ಮಾಸೂರ, ಸುರೇಶ ಹೊಸಮನಿ, ಷಣ್ಮುಖ ಮಳ್ಳಿಮಠ, ವಿವೇಕಾನಂದ ಇಂಗಳಗಿ, ಪ್ರವೀಣ ಸವಣೂರ, ಸತೀಶ ತಿಮ್ಮಣ್ಣನವರ, ನಾಗರಾಜ ಹುಳ್ಳಿಕುಪ್ಪಿ,ರಮೇಶ ಬಳ್ಳಾರಿ, ಎಸ್.ಆರ್. ಹೆಗಡೆ, ಕೋಟ್ರೇಶ ಮಂಜಲಾಪೂರ ಹಾಗೂ ಕಾರ್ಯಕರ್ತರು ಅನೇಕರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 