ಮಹಾನ್ ಸಾಧಕ ಸ್ವಾಮಿ ವಿವೇಕಾನಂದ ಜಯಂತಿ
ಹಾವೇರಿ 13: ನಗರದ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಯುವಕರ ಕಣ್ಮಣಿ, ಮಹಾನ್ ಸಾಧಕ ಸ್ವಾಮಿ ವಿವೇಕಾನಂದರ 157ನೇ ಜಯಂತಿಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ನೂತನ ಜಿಲ್ಲಾಧ್ಯಕ್ಷರಾದ ಸಿದ್ದರಾಜ ಕಲಕೋಟಿ ಮಾಜಿ ಜಿಲ್ಲಾಧ್ಯಕ್ಷರಾದ ಶಿವರಾಜ ಸಜ್ಜನರ,ಡಾ.ಸಂತೋಷ ಆಲದಕಟ್ಟಿ, ಪ್ರಭು ಹಿಟ್ನಳ್ಳಿ, ವಿಜಯಕುಮಾರ ಚಿನ್ನಿಕಟ್ಟಿ, ಬಸವರಾಜ ಮಾಸೂರ, ಸುರೇಶ ಹೊಸಮನಿ, ಷಣ್ಮುಖ ಮಳ್ಳಿಮಠ, ವಿವೇಕಾನಂದ ಇಂಗಳಗಿ, ಪ್ರವೀಣ ಸವಣೂರ, ಸತೀಶ ತಿಮ್ಮಣ್ಣನವರ, ನಾಗರಾಜ ಹುಳ್ಳಿಕುಪ್ಪಿ,ರಮೇಶ ಬಳ್ಳಾರಿ, ಎಸ್.ಆರ್. ಹೆಗಡೆ, ಕೋಟ್ರೇಶ ಮಂಜಲಾಪೂರ ಹಾಗೂ ಕಾರ್ಯಕರ್ತರು ಅನೇಕರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 