ಏರ್ ಇಂಡಿಯಾ ಮಾರಾಟ ದೇಶ ವಿರೋಧಿ ಕೆಲಸ : ಸ್ವಾಮಿ ಎಚ್ಚರಿಕೆ
ನವದೆಹಲಿ, ಜ 27: ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ವೈಮಾನಿಕ ಸಂಸ್ಥೆಯನ್ನು ಮಾರಾಟ ಮಾಡುವ ಸರ್ಕಾರದ ಯತ್ನವನ್ನು ಬಿಜೆಪಿ ರಾಜ್ಯಸಭೆ ಸದಸ್ಯ ಸುಬ್ರಮಣಿಯನ್ ಸ್ವಾಮಿ ಆಕ್ಷೇಪಸಿ, ಇದು ದೇಶ ವಿರೋಧಿ ಕೆಲಸ ಎಂದೂ ಜರಿದಿದ್ದಾರೆ .
ಇದರ ವಿರುದ್ದ ಕಾನೂನು ಹೋರಾಟ ಮಾಡುವ ಬೆದರಿಕೆ ಅವರು ಹಾಕಿದ್ದಾರೆ
ಏರ್ ಇಂಡಿಯಾದಲ್ಲಿ ಹೊಂದಿರುವ ಎಲ್ಲ ಷೇರುಗಳನ್ನೂ ಬಿಟ್ಟುಕೊಡಲು ಸರ್ಕಾರ ತೀರ್ಮಾನಿಸಿದೆ
ಏರ್ ಇಂಡಿಯಾ ಖರೀದಿಸಲು ಇಚ್ಚಿಸುವವರು ಮಾರ್ಚನಲ್ಲಿ ಇ ಬಿಡ್ ಡ್ ಸಲ್ಲಿಸಬೇಕು ಎಂದು ಸರ್ಕಾರ ಗಡುವು ನೀಡಿದೆ .
ಸರ್ಕಾರದ ಈ ತೀರ್ಮಾನಕ್ಕೆ ಕಾಂಗ್ರೆಸ್ ಸಹ ಬಲವಾದ ಆಕ್ಷೇಪ ವ್ಯಕ್ತಪಡಿಸಿ ಇದರ ವಿರುದ್ದ ಹೋರಾಟ ಮಾಢುವ ಬೆದರಿಕೆ ಹಾಕಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 