ಏರ್ ಇಂಡಿಯಾ ಮಾರಾಟ ದೇಶ ವಿರೋಧಿ ಕೆಲಸ : ಸ್ವಾಮಿ ಎಚ್ಚರಿಕೆ
ನವದೆಹಲಿ, ಜ 27: ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ವೈಮಾನಿಕ ಸಂಸ್ಥೆಯನ್ನು ಮಾರಾಟ ಮಾಡುವ ಸರ್ಕಾರದ ಯತ್ನವನ್ನು ಬಿಜೆಪಿ ರಾಜ್ಯಸಭೆ ಸದಸ್ಯ ಸುಬ್ರಮಣಿಯನ್ ಸ್ವಾಮಿ ಆಕ್ಷೇಪಸಿ, ಇದು ದೇಶ ವಿರೋಧಿ ಕೆಲಸ ಎಂದೂ ಜರಿದಿದ್ದಾರೆ .
ಇದರ ವಿರುದ್ದ ಕಾನೂನು ಹೋರಾಟ ಮಾಡುವ ಬೆದರಿಕೆ ಅವರು ಹಾಕಿದ್ದಾರೆ
ಏರ್ ಇಂಡಿಯಾದಲ್ಲಿ ಹೊಂದಿರುವ ಎಲ್ಲ ಷೇರುಗಳನ್ನೂ ಬಿಟ್ಟುಕೊಡಲು ಸರ್ಕಾರ ತೀರ್ಮಾನಿಸಿದೆ
ಏರ್ ಇಂಡಿಯಾ ಖರೀದಿಸಲು ಇಚ್ಚಿಸುವವರು ಮಾರ್ಚನಲ್ಲಿ ಇ ಬಿಡ್ ಡ್ ಸಲ್ಲಿಸಬೇಕು ಎಂದು ಸರ್ಕಾರ ಗಡುವು ನೀಡಿದೆ .
ಸರ್ಕಾರದ ಈ ತೀರ್ಮಾನಕ್ಕೆ ಕಾಂಗ್ರೆಸ್ ಸಹ ಬಲವಾದ ಆಕ್ಷೇಪ ವ್ಯಕ್ತಪಡಿಸಿ ಇದರ ವಿರುದ್ದ ಹೋರಾಟ ಮಾಢುವ ಬೆದರಿಕೆ ಹಾಕಿದೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 