ಜಿಎಸ್ ಟಿ ಮಂಡಳಿಸಭೆ , ಉದ್ಯಮ ವಲಯಕ್ಕೆ ಮತ್ತೆ ಸಿಹಿ ಸುದ್ದಿ...!!
ನವದೆಹಲಿ, ಜೂನ್ 11,ನಾಳೆ ಜಿಎಸ್ ಟಿ ಮಂಡಳಿ ಸಭೆ ನಡೆಯಲಿದ್ದು, ಲಾಕ್ ಡೌನ್ ನಿಂದ ಹಲವು ಸಂಕಷ್ಟದಲ್ಲಿರುವ ಉದ್ಯಮ ವಲಯಕ್ಕೆ ಕೇಂದ್ರ ಸರ್ಕಾರ ಹಿತವಾಗುವ ಸಿಹಿಸುದ್ದಿ ನೀಡಲಿದೆ ಎನ್ನಲಾಗಿದೆ. ಲಾಕ್ ಡೌನ್ ನಿಂದ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಉದ್ಯಮ ವಲಯಕ್ಕೆ ಕೇಂದ್ರ ಸರ್ಕಾರ ಈಗಾಗಲೇ ಹಲವು ವಿನಾಯಿತಿ ರಿಯಾಯಿಇತಿ ಯೋಜನೆಗಳನ್ನು ಪ್ರಕಟಿಸಿದ್ದರೂ ನಾಳಿನ ಜಿಎಸ್ ಟಿ ಸಭೆಯಲ್ಲಿ ಮತ್ತಷ್ಟು ರಿಯಾಯಿತಿ ಘೋಷಿಸುವ ಸಾಧ್ಯತೆ ಇದೆ. ಇನ್ನು ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ರಾಜ್ಯ ಸರ್ಕಾರಗಳಿಗೆ ತೆರಿಗೆ ನಷ್ಟ ಪರಿಹಾರ ನೀಡುವ ಬಗ್ಗೆಯೂ ಕುರಿತು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಎಂದು ಹಣಕಾಸು ಸಚಿವಾಯಲದ ಮೂಲಗಳು ಹೇಳಿವೆ.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 