ಜಿಎಸ್ ಟಿ ಮಂಡಳಿಸಭೆ , ಉದ್ಯಮ ವಲಯಕ್ಕೆ ಮತ್ತೆ ಸಿಹಿ ಸುದ್ದಿ...!!
ನವದೆಹಲಿ, ಜೂನ್ 11,ನಾಳೆ ಜಿಎಸ್ ಟಿ ಮಂಡಳಿ ಸಭೆ ನಡೆಯಲಿದ್ದು, ಲಾಕ್ ಡೌನ್ ನಿಂದ ಹಲವು ಸಂಕಷ್ಟದಲ್ಲಿರುವ ಉದ್ಯಮ ವಲಯಕ್ಕೆ ಕೇಂದ್ರ ಸರ್ಕಾರ ಹಿತವಾಗುವ ಸಿಹಿಸುದ್ದಿ ನೀಡಲಿದೆ ಎನ್ನಲಾಗಿದೆ. ಲಾಕ್ ಡೌನ್ ನಿಂದ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಉದ್ಯಮ ವಲಯಕ್ಕೆ ಕೇಂದ್ರ ಸರ್ಕಾರ ಈಗಾಗಲೇ ಹಲವು ವಿನಾಯಿತಿ ರಿಯಾಯಿಇತಿ ಯೋಜನೆಗಳನ್ನು ಪ್ರಕಟಿಸಿದ್ದರೂ ನಾಳಿನ ಜಿಎಸ್ ಟಿ ಸಭೆಯಲ್ಲಿ ಮತ್ತಷ್ಟು ರಿಯಾಯಿತಿ ಘೋಷಿಸುವ ಸಾಧ್ಯತೆ ಇದೆ. ಇನ್ನು ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ರಾಜ್ಯ ಸರ್ಕಾರಗಳಿಗೆ ತೆರಿಗೆ ನಷ್ಟ ಪರಿಹಾರ ನೀಡುವ ಬಗ್ಗೆಯೂ ಕುರಿತು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಎಂದು ಹಣಕಾಸು ಸಚಿವಾಯಲದ ಮೂಲಗಳು ಹೇಳಿವೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 