ರಾಜ್ಯಕ್ಕೆ ಸಿಹಿ ಸುದ್ದಿ, 1536 ಕೋಟಿ ರೂ. ಜಿಎಸ್ ಟಿ ಬಾಕಿ ಬಿಡುಗಡೆ
ಬೆಂಗಳೂರು, ಎ 8, ಕರೋನ ಸೋಂಕಿನಿಂದ ತತ್ತರಿಸಿರುವ ರಾಜ್ಯಕ್ಕೆ ಕೇಂದ್ರ ದಿಂದ ಸಿಹಿ ಸುದ್ದಿ ಬಂದಿದೆ ರಾಜ್ಯದ ಪಾಲಿನ 1536 ಕೋಟಿ ರೂ. ಜಿಎಸ್ ಟಿ ಬಾಕಿ ಹಣ ಬಿಡುಗಡೆ ಮಾಡಿದೆ. ಈ ಕುರಿತು ಗೃಹ ಸಚಿವ ಬಸವರಾಜ ಬೊಮ್ಮಾಯಿ,ಸುದ್ದಿಗಾರರ ಜೊತೆ ಮಾತನಾಡಿ ನವೆಂಬರ್ ತಿಂಗಳ ಬಾಕಿ 1536 ಕೋಟಿ ರುಪಾಯಿ ಹಣವನ್ನು ಕೇಂದ್ರ ಬಿಡುಗಡೆ ಮಾಡಿದೆ ಎಂದು ತಿಳಿಸಿದ್ದಾರೆ.
ಇನ್ನೂ ಡಿಸೆಂಬರ್, ಹಾಗೂ ಜನವರಿ ತಿಂಗಳ ರಾಜ್ಯದ ಪಾಲಿನ ಸುಮಾರು 2,800 ಕೋಟಿ ರೂ. ಜಿಎಸ್ ಟಿ ಹಣವನ್ನು ಕೂಡಲೇ ಬಿಡುಗಡೆ ಮಾಡುವಂತೆ ರಾಜ್ಯ ಕೇಂದ್ರಕ್ಕೆ ಮನವಿ ಮಾಡಿದೆ ಎಂದೂ ಸಚಿವ ಬೊಮ್ಮಾಯಿ ಹೇಳಿದರು.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 