ರಾಜ್ಯಕ್ಕೆ ಸಿಹಿ ಸುದ್ದಿ, 1536 ಕೋಟಿ ರೂ. ಜಿಎಸ್ ಟಿ ಬಾಕಿ ಬಿಡುಗಡೆ
ಬೆಂಗಳೂರು, ಎ 8, ಕರೋನ ಸೋಂಕಿನಿಂದ ತತ್ತರಿಸಿರುವ ರಾಜ್ಯಕ್ಕೆ ಕೇಂದ್ರ ದಿಂದ ಸಿಹಿ ಸುದ್ದಿ ಬಂದಿದೆ ರಾಜ್ಯದ ಪಾಲಿನ 1536 ಕೋಟಿ ರೂ. ಜಿಎಸ್ ಟಿ ಬಾಕಿ ಹಣ ಬಿಡುಗಡೆ ಮಾಡಿದೆ. ಈ ಕುರಿತು ಗೃಹ ಸಚಿವ ಬಸವರಾಜ ಬೊಮ್ಮಾಯಿ,ಸುದ್ದಿಗಾರರ ಜೊತೆ ಮಾತನಾಡಿ ನವೆಂಬರ್ ತಿಂಗಳ ಬಾಕಿ 1536 ಕೋಟಿ ರುಪಾಯಿ ಹಣವನ್ನು ಕೇಂದ್ರ ಬಿಡುಗಡೆ ಮಾಡಿದೆ ಎಂದು ತಿಳಿಸಿದ್ದಾರೆ.
ಇನ್ನೂ ಡಿಸೆಂಬರ್, ಹಾಗೂ ಜನವರಿ ತಿಂಗಳ ರಾಜ್ಯದ ಪಾಲಿನ ಸುಮಾರು 2,800 ಕೋಟಿ ರೂ. ಜಿಎಸ್ ಟಿ ಹಣವನ್ನು ಕೂಡಲೇ ಬಿಡುಗಡೆ ಮಾಡುವಂತೆ ರಾಜ್ಯ ಕೇಂದ್ರಕ್ಕೆ ಮನವಿ ಮಾಡಿದೆ ಎಂದೂ ಸಚಿವ ಬೊಮ್ಮಾಯಿ ಹೇಳಿದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 