ಭಕ್ತರಿಗೆ ತಿರುಪತಿ ತಿಮ್ಮಪ್ಪನ ದರ್ಶನ ಕ್ಕಾಗಿ ಟಿಟಿಡಿ ಸಿದ್ದತೆ
ತಿರುಮಲ, ಮೇ ೧೪, ಭಕ್ತರಿಗೆ ತಿರುಪತಿ ತಿಮ್ಮಪ್ಪನ ದರ್ಶನ ಕಲ್ಪಿಸಲು ದೇಗುಲ ನಗರಿ ತಿರುಮಲದಲ್ಲಿ ಸಿದ್ದತೆಗಳು ನಡೆಯುತ್ತಿವೆ. ಈ ತಿಂಗಳ ೨೮ ರಂದು ನಡೆಯಲಿರುವ ಆಡಳಿತ ಮಂಡಳಿ ಸಭೆಯಲ್ಲಿ ಈ ಸಂಬಂಧ ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿದೆ. ನಿತ್ಯ ಏಳು ಸಾವಿರ ಮಂದಿಗೆ ಮಾತ್ರ ತಿಮ್ಮಪ್ಪನ ದರ್ಶನ ಕಲ್ಪಿಸುವ ರೀತಿ ವ್ಯವಸ್ಥೆ ಮಾಡಬೇಕು ಎಂಬ ಆಲೋಚನೆಯನ್ನು ಟಿಟಿಡಿ ಹೊಂದಿದೆ. ಭಕ್ತರ ನಡುವೆ ದೈಹಿಕ ಅಂತರ ಕಾಪಾಡಿಕೊಂಡು ದರ್ಶನ ವ್ಯವಸ್ಥೆಗೆ ಏರ್ಪಾಟು ಮಾಡಲಾಗುತ್ತಿದೆ. ಮೊದಲು ಟಿಟಿಡಿ ಉದ್ಯೋಗಿಗಳಿಗೆ ವೆಂಕಟರಮಣನ ದರ್ಶನ ಲಭಿಸಲಿದೆ.ನಂತರ ತಿರುಮಲದಲ್ಲಿ ವಾಸವಾಗಿರುವ ಸ್ಥಳೀಯರಿಗೆ ದರ್ಶನ ಕಲ್ಪಿಸಲಿದ್ದಾರೆ. ಆದರೆ, ಭಕ್ತರು ಪೂರ್ಣ ಪ್ರಮಾಣದಲ್ಲಿ ದೈಹಿಕ ಅಂತರ ಕಾಪಾಡಿಕೊಳ್ಳುವಂತೆ ಸಕಲ ರೀತಿಯ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳು ಮುಂದಾಗಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 