ಕನಕದಾಸರ ಜಯಂತಿಯ ನಿಮಿತ್ತ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ತಹಶೀಲ್ದಾರ ಎಮ್ ವ್ಹಿ ಗುಂಡಪ್ಪಗೋಳ

ಕನಕದಾಸರ ಜಯಂತಿಯ ನಿಮಿತ್ತ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ತಹಶೀಲ್ದಾರ ಎಮ್ ವ್ಹಿ ಗುಂಡಪ್ಪಗೋಳ Tahsildar M. V. Gundappagol offered prayers to the portrait of Kanakadasa on the occasion of his bir


ಯರಗಟ್ಟಿ 08: ತಾಲೂಕಾ ಆಡಳಿತ ಹಾಗೂ ಪಟ್ಟಣ ಪಂಚಾಯಿತಿಯಲ್ಲಿ 538ನೇ ದಾಸ ಶ್ರೇಷ್ಠ ಕನಕದಾಸರ ಜಯಂತಿಯನ್ನು ಅತಿ ವಿಜ್ರಂಭಣೆಯಿಂದ ಆಚರಿಸಲಾಯಿತು. ತಾಲೂಕಾ ದಂಡಾಧಿಕಾರಿಗಳ ಕಾರ್ಯಾಲಯದಲ್ಲಿ ತಹಶೀಲ್ದಾರ ಎಮ್ ವ್ಹಿ ಗುಂಡಪ್ಪಗೋಳ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ನೆರವೇರಿಸಿದರು.ಕರ್ನಾಟಕ ಪ್ರದೇಶ ಕುರುಬರ ಸಂಘಟನೆಯವರು, ಹಾಲುಮತ ಸಮಾಜದ ಬಾಂಧವರು, ಊರಿನ ಮುಖಂಡರು, ಪೊಲೀಸ ಇಲಾಖೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ಬಾಗಿಯಾಗಿದ್ದರು.ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಮಹೇಶ ಭಜಂತ್ರಿ, ಹೇಸ್ಕಾಂ ಅಧಿಕಾರಿ ಮಹಾಂತೇಶ ಯರಗಟ್ಟಿ, ಪಿಎ??? ಎಲ್ ಬಿ ಮಾಳಿ, ಕೆಎಂಎಫ್ ನಿರ್ದೇಶಕ ಶಂಕರ ಇಟ್ನಾಳ, ಪಟ್ಟಣ ಪಂಚಾಯಿತಿ ಸದಸ್ಯರಾದ ಹನಮಂತ ಹಾರೂಗೊಪ್ಪ, ನಿಖಿಲ ಪಾಟೀಲ, ಗ್ಯಾರೆಂಟಿ ಯೋಜನೆ ಅಧ್ಯಕ್ಷ ಗೋಪಾಲ ದಳವಾಯಿ, ಮಂಜುನಾಥ ತಡಸಲೂರ, ಶಿವಾನಂದ ಕರಿಗೋಣ್ಣವರ, ಮಹಾದೇವ ಮುರಗೋಡ, ಮುದಕಪ್ಪ ತಡಸಲೂರ, ಸಿದ್ದು ಮಾಳಕ್ಕನ್ನವರ, ಶ್ರೀಕಾಂತ ಕಿಲಾರಿ, ಫಕ್ಕೀರ​‍್ಪ ಕಿಲಾರಿ, ಗಂಗಪ್ಪ ಮೀಶಿ, ಬೀರ​‍್ಪ ಕುರಿ, ಹನಮಂತ ಪೂಜೇರ, ವಿಠ್ಠಲ ತೋರಣಗಟ್ಟಿ, ಇತರರು ಹಾಜರಿದ್ದರು.