ಪುಸ್ತಕ ದೇಣಿಗೆ ನೀಡಿದ ತಹಶೀಲ್ದಾರ್ಗೆ ಸತ್ಕಾರ
ರಾಮದುರ್ಗ 15: ವಿದ್ಯಾಥರ್ಿಗಳು ನಿರಂತರ ಅಧ್ಯಯನ ಮಾಡಿ ಉನ್ನತ ಸಾಧನೆ ಮಾಡಿ, ತಮ್ಮ ಸೇವಾ ಅವಧಿಯಲ್ಲಿ ಅಸಹಾಯಕರಿಗೆ ಸಹಾಯ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು. ಆ ನಿಟ್ಟಿನಲ್ಲಿ ವಿದ್ಯಾಥರ್ಿಗಳು ದೂರದೃಷ್ಠಿಯೊಂದಿಗೆ ವ್ಯಾಸಂಗ ಮಾಡಬೇಕೆಂದು ತಹಶೀಲ್ದಾರ ಆರ್.ವ್ಹಿ. ಕಟ್ಟಿ ಹೇಳಿದರು.
ತಾಲೂಕಿನ ಸಾಲಹಳ್ಳಿ ಗ್ರಾಮದಲ್ಲಿರುವ ಕಿತ್ತೂರ ರಾಣಿ ಚೆನ್ನಮ್ಮ ಬಾಲಕಿರ ವಸತಿ ಶಾಲೆಯಿಂದ ಸತ್ಕಾರ ಸ್ವೀಕರಿಸಿ ಅವರು ಮಾತನಾಡಿದರು.
ಓದಿನಿಂದ ಅಪಾರ ಜ್ಞಾನ ಗಳಿಸಲು ಸಾಧ್ಯ. ಹಣಕ್ಕಿಂತ ಜ್ಞಾನಕ್ಕೆ ಅಪಾರ ಮನ್ನನೆ ಇದೆ. ಪ್ರತಿಭಾವಂತರಿಗೆ ಅವಕಾಶಗಳು ವಿಫುಲವಾಗಿದ್ದು, ವಿದ್ಯಾಥರ್ಿಗಳು ಉನ್ನತ ಗುರಿಯೊಂದಿಗೆ ಸೂಕ್ತ ರೂಪರೇಷೆಗಳೊಂದಿಗೆ ಮುಂದುವರಿದಲ್ಲಿ ಗೆಲವು ನಿಶ್ಚಿತವೆಂದರು.
ಇದೇ ಸಂದರ್ಭದಲ್ಲಿ ವಸತಿ ಶಾಲೆಯ ಗ್ರಂಥಾಲಯಕ್ಕೆ ಸುಮಾರು 15,000 ರೂಗಳ ಪುಸ್ತಕಗಳನ್ನು ದೇಣಿಗೆ ನೀಡಿದ ತಹಶೀಲ್ದಾರ್ ಆರ್.ವ್ಹಿ. ಕಟ್ಟಿ ಅವರನ್ನು ಶಾಲೆಯ ವಿದ್ಯಾಥರ್ಿಗಳು ಹಾಗೂ ಸಿಬ್ಬಂದಿಯ ಪರವಾಗಿ ಸತ್ಕರಿಸಲಾಯಿತು.
ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿದರ್ೇಶಕ ಕೆ.ಎಸ್. ಕಕರ್ಿ ಮುಖ್ಯೋಪಾಧ್ಯಾಯ ಪೂಜಾರಿ ಸೇರಿದಂತೆ ಶಾಲೆಯ ಸಿಬ್ಬಂದಿ ಹಾಗೂ ಇತರರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 