ಆರೋಗ್ಯದ ಬಗ್ಗೆ ಕಾಳಿಜಿ ವಹಿಸಿ-ಸೈಯದ್ ಮೋಹಿಯುದ್ದೀನ್ಖಾದ್ರಿ
Take care of your health - Syed Mohiuddin Qadri
ಸಿರುಗುಪ್ಪ 17:ಆರೋಗ್ಯದ ಬಗ್ಗೆ ಪ್ರತಿಯೊಬ್ಬರು ಕಾಳಜಿ ವಹಿಸಿಕೊಳ್ಳಬೇಕು ಎಂದುತೆಕ್ಕಲ ಕೋಟೆ ಪಟ್ಟಣದ ಸೈಯದ್ ಅಬ್ದುಲ್ ರಜಾಕ್ ಖಾದ್ರಿ ಎಜು ಕೇಶನ್ ಮತ್ತು ಚಾರ್ಟೀಬಲ್ ಟ್ರಸ್ಟ್ ಖಾದ್ರಿಯ ಪಬ್ಲಿಕ್ ಶಾಲೆಯ ಅಧ್ಯಕ್ಷರು ಜಮೀನ್ದಾರ್ ಸಾಹುಕಾರ್ ಸೈಯದ್ ಮೋಹಿಯುದ್ದಿನ್ ಖಾದ್ರಿಅವರು ಹೇಳಿದರು
ತೆಕ್ಕಲಕೋಟೆ ಪಟ್ಟಣದ ಖಾದ್ರಿಯ ಪಬ್ಲಿಕ್ ಶಾಲಾ ಮೈದಾನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಕಾರ್ಯಕ್ರಮದ ಅಧ್ಯಕ್ಷತೆ ಮಾತನಾಡುತ್ತಾ ಸಾಮಾನ್ಯ ಆರೋಗ್ಯ ಸಕ್ಕರೆ ಪ್ರಮಾಣ ಹೆಚ್ಚಳ ಇಸಿಜಿ ಮೂತ್ರಪಿಂಡ ತಜ್ಞರು ವೈದ್ಯರಿಂದ ಆರೋಗ್ಯದಕುರಿತು ಸದುಪಯೋಗ ಪಡೆದುಕೊಳ್ಳಬೇಕೆಂದು ಕರೆ ನೀಡಿದರು ಮೈಸೂರಿನ ಎಂ ಎಂ ಆಸ್ಪತ್ರೆ ಇವರಿಂದ ಆರೋಗ್ಯ ತಜ್ಞರು ವೈದ್ಯಾಧಿಕಾರಿಗಳಾದ ಡಾ. ಮೊಹಮ್ಮದ್ ಎಂ.ಜೆಡ್.,ಡಾ. ಖಲೀದ್ ಮೂಕಿಮ್, ಡಾ.ಅನ್ವರ್ ಮಿಯಾ, ಡಾ.ಅಬ್ದುಲ್ಗ ಪೂರ್, ಶಬ್ಬೀರ್ ಅಹ್ಮದ್, ಅವರು ರೋಗಿಗಳಿಗೆ ತಪಾಸಣೆ ಮಾಡಿದರು ವೈದ್ಯರಿಗೆ ಸನ್ಮಾನ್ಯರಿಗೆ ಗೌರವಿಸಿ ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 