ಆರೋಗ್ಯದ ಬಗ್ಗೆ ಕಾಳಿಜಿ ವಹಿಸಿ-ಸೈಯದ್ ಮೋಹಿಯುದ್ದೀನ್ಖಾದ್ರಿ
Take care of your health - Syed Mohiuddin Qadri
ಸಿರುಗುಪ್ಪ 17:ಆರೋಗ್ಯದ ಬಗ್ಗೆ ಪ್ರತಿಯೊಬ್ಬರು ಕಾಳಜಿ ವಹಿಸಿಕೊಳ್ಳಬೇಕು ಎಂದುತೆಕ್ಕಲ ಕೋಟೆ ಪಟ್ಟಣದ ಸೈಯದ್ ಅಬ್ದುಲ್ ರಜಾಕ್ ಖಾದ್ರಿ ಎಜು ಕೇಶನ್ ಮತ್ತು ಚಾರ್ಟೀಬಲ್ ಟ್ರಸ್ಟ್ ಖಾದ್ರಿಯ ಪಬ್ಲಿಕ್ ಶಾಲೆಯ ಅಧ್ಯಕ್ಷರು ಜಮೀನ್ದಾರ್ ಸಾಹುಕಾರ್ ಸೈಯದ್ ಮೋಹಿಯುದ್ದಿನ್ ಖಾದ್ರಿಅವರು ಹೇಳಿದರು
ತೆಕ್ಕಲಕೋಟೆ ಪಟ್ಟಣದ ಖಾದ್ರಿಯ ಪಬ್ಲಿಕ್ ಶಾಲಾ ಮೈದಾನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಕಾರ್ಯಕ್ರಮದ ಅಧ್ಯಕ್ಷತೆ ಮಾತನಾಡುತ್ತಾ ಸಾಮಾನ್ಯ ಆರೋಗ್ಯ ಸಕ್ಕರೆ ಪ್ರಮಾಣ ಹೆಚ್ಚಳ ಇಸಿಜಿ ಮೂತ್ರಪಿಂಡ ತಜ್ಞರು ವೈದ್ಯರಿಂದ ಆರೋಗ್ಯದಕುರಿತು ಸದುಪಯೋಗ ಪಡೆದುಕೊಳ್ಳಬೇಕೆಂದು ಕರೆ ನೀಡಿದರು ಮೈಸೂರಿನ ಎಂ ಎಂ ಆಸ್ಪತ್ರೆ ಇವರಿಂದ ಆರೋಗ್ಯ ತಜ್ಞರು ವೈದ್ಯಾಧಿಕಾರಿಗಳಾದ ಡಾ. ಮೊಹಮ್ಮದ್ ಎಂ.ಜೆಡ್.,ಡಾ. ಖಲೀದ್ ಮೂಕಿಮ್, ಡಾ.ಅನ್ವರ್ ಮಿಯಾ, ಡಾ.ಅಬ್ದುಲ್ಗ ಪೂರ್, ಶಬ್ಬೀರ್ ಅಹ್ಮದ್, ಅವರು ರೋಗಿಗಳಿಗೆ ತಪಾಸಣೆ ಮಾಡಿದರು ವೈದ್ಯರಿಗೆ ಸನ್ಮಾನ್ಯರಿಗೆ ಗೌರವಿಸಿ ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 