ಗಣಿಗಾರಿಕೆಯಿಂದ ಪರಿಸರ ಮಾಲಿನ್ಯ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಿ: ಪೋಳ
Take precautions to prevent environmental pollution from mining: Pola
ರಾಯಬಾಗ 12: ಗಣಿಗಾರಿಕೆಯಿಂದ ಪರಿಸರ ಮಾಲಿನ್ಯ ಉಂಟಾಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕೆಂದರು ಪ್ರಾದೇಶಿಕ ಕಚೇರಿ ಚಿಕ್ಕೋಡಿ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ಶೋಭಾ ಪೋಳ ಹೇಳಿದರು.
ಬುಧವಾರ ತಾಲೂಕಿನ ನಂದಿಕುರಳಿ ಗ್ರಾಮದ ವ್ಯಾಪ್ತಿಯಲ್ಲಿರುವ ಸಿ.ಎಚ್.ವೀರಾಜು ಮತ್ತು ಎಸ್.ವಿ.ಸತ್ಯನಾರಾಯಣ ರೆಡ್ಡಿ ಪಾಲುಗಾರಿಕೆಯ ಕಲ್ಲು ಗಣಿಗಾರಿಕೆಗೆ ಭೇಟಿ ನೀಡಿ ಸುತ್ತ ಮುತ್ತಲಿನ ಪರಿಸರ ವೀಕ್ಷಣೆ ಮಾಡಿ, ಸಾರ್ವಜನಿಕರ ಸಭೆ ನಡೆಸಿ ಮಾತನಾಡಿದ ಅವರು, ಇದು ಜನದಟ್ಟಣೆ ಪ್ರದೇಶ ವ್ಯಾಪ್ತಿಯಿಂದ ದೂರವಿದ್ದು, ಗಣಿಗಾರಿಕೆ ನಡೆಸುವವರು ಎಲ್ಲ ಸುರಕ್ಷಿತ ಕ್ರಮ ಕೈಗೊಂಡಿರುವುದು ಮೇಲ್ನೋಟಕ್ಕೆ ಕಂಡು ಬರುತ್ತದೆ ಎಂದು ತಿಳಿಸಿದರು.
ಚಿಕ್ಕೋಡಿ ಉಪವಿಭಾಗಾಧಿಕಾರಿ ಸುಭಾಷ ಸಂಪಗಾಂವಿ, ತಹಶೀಲ್ದಾರ ಸುರೇಶ ಮುಂಜೆ, ಭೂ ವಿಜ್ಞಾನಿ ಫಯಾಜ್ಅಹ್ಮದ್ ಶೇಖ, ಪೃಥ್ವಿರಾಜ ಜಾಧವ, ಅಮೀತ ಜಾಧವ, ಸೋಮಶೇಖರ ಜೋರೆ, ರಾಜೇಂದ್ರ ಡಬ್ಬಣ್ಣನವರ, ಗೀರೀಶ ಬಿರಾದಾರ, ಸೋಮಶೇಖರ ಸಂಕಪಾಳ, ರಾಜು ದಾವಣೆ ಸೇರಿ ಅನೇಕರು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 