ಸರ್ಕಾರದ ಯೋಜನೆಗಳನ್ನು ಬಡವರಿಗೆ ತಲುಪಿಸಲು ಮುಂದಾಗಿ.: ಅಧ್ಯಕ್ಷ.ಧನಂಜಯ್ಯ
Take the initiative to deliver government schemes to the poor: President Dhananjayya
ಲೋಕದರ್ಶನ ವರದಿ
ಸರ್ಕಾರದ ಯೋಜನೆಗಳನ್ನು ಬಡವರಿಗೆ ತಲುಪಿಸಲು ಮುಂದಾಗಿ.: ಅಧ್ಯಕ್ಷ.ಧನಂಜಯ್ಯ
ಕಂಪ್ಲಿ 03: ತಾಲೂಕಿನ ಸಣಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಕೊಂಡಯ್ಯಕ್ಯಾಂಪಿನಲ್ಲಿ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆಯ ಸಭೆ ಸೋಮವಾರ ನಡೆಯಿತು. ಈ ಸಭೆಯಲ್ಲಿ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರಾಗಿ ಧನಂಜಯ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಡ ಜನರಹಿತದೃಷ್ಠಿಯಿಂದ ಸರ್ಕಾರ ಸಾಕಷ್ಟು ಯೋಜನೆಗಳನ್ನು ನೀಡಿದ್ದು, ಆ ಯೋಜನೆಗಳ ಸದುಪಯೋಗಪಡಿಸಿಕೊಳ್ಳಬೇಕು. ಸಂಘಟನೆ ಬಲ ಪಡಿಸಲು ಮುಂದಾಗಬೇಕು ಎಂದರು ಈ ಸಂದರ್ಭದಲ್ಲಿ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ಕೊಂಡಯ್ಯಕ್ಯಾಂಪ್ ಗ್ರಾಮ ಘಟಕ ಅಧ್ಯಕ್ಷರಾಗಿ ಜಯಣ್ಣ ಗೌರವ ಅಧ್ಯಕ್ಷರಾಗಿ ನಾನೆಪಾಟಿ ರಾಜೇಶ ಉಪಾಧ್ಯಕ್ಷರಾಗಿ ಆಲೂರು ಶ್ರೀನು, ಬಲರಾಮ ಪ್ರಧಾನ ಕಾರ್ಯದರ್ಶಿಯಾಗಿ ಆಂಥೋನಿ ಸಂಘಟನಾ ಕಾರ್ಯದರ್ಶಿಯಾಗಿ ನಾಗರಾಜ, ರಾಮದಾಸು ನಾಗಾರ್ಜುನ, ಬ್ರಹ್ಮಯ್ಯ ವಿರೇಶ ಖಜಾಂಚಿ ಈಶ್ವರ ಜಿ.ಬಾಬು ಸದಸ್ಯರಾದ ರಾಜಶೇಖರ ರಾಮಪ್ಪ ಮಾರೆಣ್ಣ ನೆಟಕಲ್ಲಪ್ಪ ಶಿವುಕುಮಾರ ಚಂದ್ರ ಈಸಂದರ್ಭದಲ್ಲಿ ತಾಲೂಕು ಪ್ರಧಾನ ಕಾರ್ಯದರ್ಶಿ ಕೆ.ನೀಲಪ್ಪ ಪೇಂಟರ್ ತಾಲೂಕು ಸಂಘಟನಾ ಕಾರ್ಯದಶಿಗಳಾದ ರಾಕೇಶ, ರಾಮಾಂಜೀನೀಯಲು ತಾಲೂಕು ಖಜಾಂಚಿ ಸುಂಕಪ್ಪ ಸೇರಿ ಅನೇಕರಿದ್ದರು . ಜ01ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ಕೊಂಡಯ್ಯಕ್ಯಾಂಪ್ ಗ್ರಾಮ ಘಟಕದ ಪದಾಧಿಕಾರಗಳನ್ನು ಆಯ್ಕೆ ಮಾಡಲಾಯಿತು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 